AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್​​ ನಟ

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 11, 2023 | 2:45 PM

Share
ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು  ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ  ಹಂಚಿಕೊಂಡಿದ್ದಾರೆ.

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

1 / 6
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ  ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

2 / 6
ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

3 / 6
ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ  ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

4 / 6
ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

5 / 6
ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ  ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

6 / 6

Published On - 2:45 pm, Thu, 11 May 23

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್