- Kannada News Photo gallery Hollywood Actor Robert De Niro becomes father to his seventh child at the age of 79
7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್ ನಟ
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.
Updated on:May 11, 2023 | 2:45 PM

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್ ಆಗಿದೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.
Published On - 2:45 pm, Thu, 11 May 23
Related Photo Gallery

ವಿದೇಶಿ ಯುವಕನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ಸರ್ಜಾ ಪುತ್ರಿ

ಡಬ್ಲ್ಯುಪಿಎಲ್ ಜೊತೆಗೆ ಮತ್ತೊಂದು ಟಿ20 ಲೀಗ್ ಆಡಲಿರುವ ಸ್ಮೃತಿ

ಇದೇ ಕಾರಣಕ್ಕೆ ನೋಡಿ ಹಿರಿಯರು ಹೇಳೋದು ಊಟ ಮಾಡುವಾಗ ಮಾತನಾಡಬೇಡಿ ಅಂತ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ RCB ಫ್ಯಾನ್ಸ್

IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ಗೇರಲು ಮೂರೇ ಮೂರು ಹೆಜ್ಜೆ ದೂರ

IPL 2025: ಮುಗಿಯದ ಓವರ್: ಕಳಪೆ ದಾಖಲೆ ಬರೆದ ಸಂದೀಪ್ ಶರ್ಮಾ

ಭಾರತದ ಕೊನೆಯ ರೈಲು ನಿಲ್ದಾಣವಿದು, ಏನಿದರ ವಿಶೇಷತೆ ಗೊತ್ತಾ?

IPL 2025: RCB vs PBKS ಮತ್ತು PBKS vs RCB: ಇದೆಂತಹ ವೇಳಾಪಟ್ಟಿ?

Karun Nair: ತಪ್ಪು ಮಾಡಿ ತಾಳ್ಮೆ ಕಳೆದುಕೊಂಡ ಕರುಣ್ ನಾಯರ್

IPL 2025: ಗೆರೆ ದಾಟದಿದ್ದರೂ ನೋ ಬಾಲ್ ಎಂದ ಅಂಪೈರ್: ಕಾರಣವೇನು?
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್

ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ

ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ

ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್ ಎನ್ನಿಸುವ ವಿಡಿಯೋ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
