Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್​​ ನಟ

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 11, 2023 | 2:45 PM

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು  ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ  ಹಂಚಿಕೊಂಡಿದ್ದಾರೆ.

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

1 / 6
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ  ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

2 / 6
ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

3 / 6
ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ  ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

4 / 6
ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

5 / 6
ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ  ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

6 / 6

Published On - 2:45 pm, Thu, 11 May 23

Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!