AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್​​ ನಟ

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 11, 2023 | 2:45 PM

Share
ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು  ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ  ಹಂಚಿಕೊಂಡಿದ್ದಾರೆ.

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

1 / 6
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ  ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

2 / 6
ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

3 / 6
ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ  ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

4 / 6
ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

5 / 6
ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ  ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

6 / 6

Published On - 2:45 pm, Thu, 11 May 23

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು