- Kannada News Photo gallery Hollywood Actor Robert De Niro becomes father to his seventh child at the age of 79
7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್ ನಟ
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.
Updated on:May 11, 2023 | 2:45 PM

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್ ಆಗಿದೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.
Published On - 2:45 pm, Thu, 11 May 23
Related Photo Gallery

ವ್ಹೀಲಿಂಗ್: ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 398 ಕೇಸ್, 324 ಪುಂಡರ ಬಂಧನ

ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್ ಸಿರೀಸ್ ನೋಡಿದ್ದ ಸಹೋದರರು

ಅರ್ಧದಷ್ಟು ಐಪಿಎಲ್ಗೆ ಬುಮ್ರಾ ಅಲಭ್ಯ..! ಮುಂದಿನ ಕಥೆ ಏನು?

ಬೇಸಿಗೆ: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಫುಲ್ ಡಿಮ್ಯಾಂಡ್

ಸೋಶೀಯಲ್ ಮೀಡಿಯಾದಲ್ಲೂ ಆರ್ಸಿಬಿಯೇ ನಂ.1..!

ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ

ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ

ನಿಯಮ ಮುರಿದ ಪರಾಗ್ ಖಾತೆಗೆ ಕತ್ರಿ ಹಾಕಿದ ಬಿಸಿಸಿಐ

ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ

ಸಿತಾರಾ ಘಟ್ಟಮನೇನಿ ಸಿನಿಮಾ ರಂಗಕ್ಕೆ ಕಾಲಿಡೋದು ಯಾವಾಗ? ಉತ್ತರಿಸಿದ ತಾಯಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ

ಭೇಷ್ ಎನ್ನುತ್ತಲೇ ದೂರ ತಳ್ಳಿದ ಬಾಲಿವುಡ್, ಸಿನಿಮಾದಿಂದ ಶ್ರೀಲೀಲಾ ಹೊರಕ್ಕೆ

ಸಾಕುನಾಯಿಗಳಿಗೆ ಸಾರ್ವಜನಿಕ ನೀರಿನ ತೊಟ್ಟಿಯಲ್ಲಿ ನೀರು ಕುಡಿಸಬೇಡಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ

ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ

ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ

ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
