AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್​​ ನಟ

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 11, 2023 | 2:45 PM

Share
ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು  ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ  ಹಂಚಿಕೊಂಡಿದ್ದಾರೆ.

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

1 / 6
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ  ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

2 / 6
ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

3 / 6
ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ  ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

4 / 6
ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

5 / 6
ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ  ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

6 / 6

Published On - 2:45 pm, Thu, 11 May 23

Follow Us
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​