Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್​​ ನಟ

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 11, 2023 | 2:45 PM

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು  ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ  ಹಂಚಿಕೊಂಡಿದ್ದಾರೆ.

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

1 / 6
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ  ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

2 / 6
ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

3 / 6
ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ  ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

4 / 6
ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

5 / 6
ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ  ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

6 / 6

Published On - 2:45 pm, Thu, 11 May 23

Follow us
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ