AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ಮಗುವಿಗೆ ತಂದೆಯಾದ ಖುಷಿಯಲ್ಲಿ 79ನೇ ವಯಸ್ಸಿನ ಹಾಲಿವುಡ್​​ ನಟ

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ನಟ ರಾಬರ್ಟ್ ಡಿ ನಿರೋ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 11, 2023 | 2:45 PM

Share
ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು  ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ  ಹಂಚಿಕೊಂಡಿದ್ದಾರೆ.

ಮೊಮ್ಮಕ್ಕಳೊಂದಿಗೆ ಸಮಯ ಕಳೆಯಬೇಕಾದ ಸಮಯದಲ್ಲಿ 7ನೇ ಮಗುವಿಗೆ ತಂದೆಯಾಗುತ್ತಿರುವ ಖುಷಿಯನ್ನು ಹಾಲಿವುಡ್​​ ನಟ ರಾಬರ್ಟ್ ಡಿ ನಿರೋ ಹಂಚಿಕೊಂಡಿದ್ದಾರೆ.

1 / 6
ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ  ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ 7 ನೇ ಮಗುವಿನ ಬರುವಿಕೆಗಾಗಿ ಕಾಯಿತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

2 / 6
ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇನ್ನೇನು ತೆರೆಕಾಣಲಿರುವ ' ಎಬೌಟ್ ಮೈ ಫಾದರ್ ' ಸಿನಿಮಾ ಪ್ರಚಾರದ ವೇಳೆ ತಾನು 79 ವಯಸ್ಸಿನಲ್ಲಿ ತಂದೆಯಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

3 / 6
ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ  ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

ಇದೀಗಾ ಹಾಲಿವುಡ್ ಆಸ್ಕರ್ ವಿಜೇತ​​ ನಟ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿರುವುದು ಎಲ್ಲೆಡೆ ಬಾರೀ ವೈರಲ್​ ಆಗಿದೆ.

4 / 6
ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

ಐರಿಷ್ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಚಿರಪರಿಚಿತ ನಟ ರಾಬರ್ಟ್ ಡಿ ನಿರೋ. 7 ಸಲ ಆಸ್ಕರ್​​ಗೆ ನಾಮಿನೇಟ್ ಆಗಿ ಎರಡು ಸಲ ಆಸ್ಕರ್ ಗೆದ್ದಿದ್ದಾರೆ.

5 / 6
ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ  ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

ನಟ ರಾಬರ್ಟ್ ಡಿ ನಿರೋ ' ಎಬೌಟ್ ಮೈ ಫಾದರ್ ' ಸಿನಿಮಾ ಮೇ 26 ರಂದು ಅಮೇರಿಕಾದಾದ್ಯಂತ ತೆರೆಕಾಣಲಿದೆ.

6 / 6

Published On - 2:45 pm, Thu, 11 May 23

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್