AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ಮಂದಿಗೆ ‘ಕಾಂತಾರ’ ಸಿನಿಮಾನ ಉಚಿತವಾಗಿ ತೋರಿಸಿದ ಹೊಂಬಾಳೆ ಫಿಲ್ಮ್ಸ್​; ಎಲ್ಲಿ?

ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

TV9 Web
| Edited By: |

Updated on:Oct 25, 2022 | 6:36 PM

Share
‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾನ ಕರ್ನಾಟಕದಲ್ಲಿ ಬರೋಬ್ಬರಿ 77 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಬ್ಬದ ಸಮಯ ಆದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾನ ಕರ್ನಾಟಕದಲ್ಲಿ ಬರೋಬ್ಬರಿ 77 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಬ್ಬದ ಸಮಯ ಆದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

1 / 5
ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

2 / 5
ಈ ಫೋಟೋಗಳನ್ನು ಇಶಾ ಫೌಂಡೇಷನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗಳನ್ನು ಇಶಾ ಫೌಂಡೇಷನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ಕಾಂತಾರ’ದಲ್ಲಿ ದೈವದ ವಿಚಾರವನ್ನು ಹೇಳಲಾಗಿದೆ. ಹಾಸ್ಯಮಿಶ್ರಿತವಾಗಿ ಸಾಗುವ ಮೊದಲಾರ್ಧ ಎರಡನೇ ಪಾರ್ಟ್​ನಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ.

‘ಕಾಂತಾರ’ದಲ್ಲಿ ದೈವದ ವಿಚಾರವನ್ನು ಹೇಳಲಾಗಿದೆ. ಹಾಸ್ಯಮಿಶ್ರಿತವಾಗಿ ಸಾಗುವ ಮೊದಲಾರ್ಧ ಎರಡನೇ ಪಾರ್ಟ್​ನಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ.

4 / 5
‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುತ್ತಿದೆ. ಬಾಲಿವುಡ್​ನಲ್ಲಿ ಈ ಚಿತ್ರದ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಿದೆ. ದೀಪಾವಳಿಗೆ ಸಾಲು ಸಾಲು ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.   

‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುತ್ತಿದೆ. ಬಾಲಿವುಡ್​ನಲ್ಲಿ ಈ ಚಿತ್ರದ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಿದೆ. ದೀಪಾವಳಿಗೆ ಸಾಲು ಸಾಲು ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.   

5 / 5

Published On - 5:43 pm, Tue, 25 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್