AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ಮಂದಿಗೆ ‘ಕಾಂತಾರ’ ಸಿನಿಮಾನ ಉಚಿತವಾಗಿ ತೋರಿಸಿದ ಹೊಂಬಾಳೆ ಫಿಲ್ಮ್ಸ್​; ಎಲ್ಲಿ?

ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 25, 2022 | 6:36 PM

Share
‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾನ ಕರ್ನಾಟಕದಲ್ಲಿ ಬರೋಬ್ಬರಿ 77 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಬ್ಬದ ಸಮಯ ಆದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾನ ಕರ್ನಾಟಕದಲ್ಲಿ ಬರೋಬ್ಬರಿ 77 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಬ್ಬದ ಸಮಯ ಆದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

1 / 5
ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

2 / 5
ಈ ಫೋಟೋಗಳನ್ನು ಇಶಾ ಫೌಂಡೇಷನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗಳನ್ನು ಇಶಾ ಫೌಂಡೇಷನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ಕಾಂತಾರ’ದಲ್ಲಿ ದೈವದ ವಿಚಾರವನ್ನು ಹೇಳಲಾಗಿದೆ. ಹಾಸ್ಯಮಿಶ್ರಿತವಾಗಿ ಸಾಗುವ ಮೊದಲಾರ್ಧ ಎರಡನೇ ಪಾರ್ಟ್​ನಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ.

‘ಕಾಂತಾರ’ದಲ್ಲಿ ದೈವದ ವಿಚಾರವನ್ನು ಹೇಳಲಾಗಿದೆ. ಹಾಸ್ಯಮಿಶ್ರಿತವಾಗಿ ಸಾಗುವ ಮೊದಲಾರ್ಧ ಎರಡನೇ ಪಾರ್ಟ್​ನಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ.

4 / 5
‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುತ್ತಿದೆ. ಬಾಲಿವುಡ್​ನಲ್ಲಿ ಈ ಚಿತ್ರದ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಿದೆ. ದೀಪಾವಳಿಗೆ ಸಾಲು ಸಾಲು ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.   

‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುತ್ತಿದೆ. ಬಾಲಿವುಡ್​ನಲ್ಲಿ ಈ ಚಿತ್ರದ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಿದೆ. ದೀಪಾವಳಿಗೆ ಸಾಲು ಸಾಲು ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.   

5 / 5

Published On - 5:43 pm, Tue, 25 October 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ