AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ಮಂದಿಗೆ ‘ಕಾಂತಾರ’ ಸಿನಿಮಾನ ಉಚಿತವಾಗಿ ತೋರಿಸಿದ ಹೊಂಬಾಳೆ ಫಿಲ್ಮ್ಸ್​; ಎಲ್ಲಿ?

ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

TV9 Web
| Edited By: |

Updated on:Oct 25, 2022 | 6:36 PM

Share
‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾನ ಕರ್ನಾಟಕದಲ್ಲಿ ಬರೋಬ್ಬರಿ 77 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಬ್ಬದ ಸಮಯ ಆದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾನ ಕರ್ನಾಟಕದಲ್ಲಿ ಬರೋಬ್ಬರಿ 77 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಬ್ಬದ ಸಮಯ ಆದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

1 / 5
ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

2 / 5
ಈ ಫೋಟೋಗಳನ್ನು ಇಶಾ ಫೌಂಡೇಷನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗಳನ್ನು ಇಶಾ ಫೌಂಡೇಷನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ಕಾಂತಾರ’ದಲ್ಲಿ ದೈವದ ವಿಚಾರವನ್ನು ಹೇಳಲಾಗಿದೆ. ಹಾಸ್ಯಮಿಶ್ರಿತವಾಗಿ ಸಾಗುವ ಮೊದಲಾರ್ಧ ಎರಡನೇ ಪಾರ್ಟ್​ನಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ.

‘ಕಾಂತಾರ’ದಲ್ಲಿ ದೈವದ ವಿಚಾರವನ್ನು ಹೇಳಲಾಗಿದೆ. ಹಾಸ್ಯಮಿಶ್ರಿತವಾಗಿ ಸಾಗುವ ಮೊದಲಾರ್ಧ ಎರಡನೇ ಪಾರ್ಟ್​ನಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ.

4 / 5
‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುತ್ತಿದೆ. ಬಾಲಿವುಡ್​ನಲ್ಲಿ ಈ ಚಿತ್ರದ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಿದೆ. ದೀಪಾವಳಿಗೆ ಸಾಲು ಸಾಲು ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.   

‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುತ್ತಿದೆ. ಬಾಲಿವುಡ್​ನಲ್ಲಿ ಈ ಚಿತ್ರದ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಿದೆ. ದೀಪಾವಳಿಗೆ ಸಾಲು ಸಾಲು ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.   

5 / 5

Published On - 5:43 pm, Tue, 25 October 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ