AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಗೆಲುವು ಕೇವಲ ನಮ್ಮದಲ್ಲ’; ‘ಕಾಂತಾರ: ಚಾಪ್ಟರ್ 1’ ಸಕ್ಸಸ್ ಸೆಲೆಬ್ರೇಷನ್

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ಈಗ ಒಟಿಟಿಗೆ ಬಂದಿದೆ. ಈ ಚಿತ್ರದ ಸಕ್ಸಸ್ ಪಾರ್ಟಿಯನ್ನು ತಂಡ ಸೆಲೆಬ್ರೇಟ್ ಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Nov 08, 2025 | 1:20 PM

Share
‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಹೆಚ್ಚು. ಈ ಚಿತ್ರ ಈಗ ಒಟಿಟಿಗೆ ಬಂದಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಹೆಚ್ಚು. ಈ ಚಿತ್ರ ಈಗ ಒಟಿಟಿಗೆ ಬಂದಿದೆ.

1 / 5
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಯಶಸ್ಸಿನ ಸೆಲೆಬ್ರೇಷನ್​​ನ ತಂಡ ಮಾಡಿದೆ. ಈ ಸಂದರ್ಭದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ‘ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಕೇಕ್ ಕತ್ತರಿಸಿ ತಂಡ ಸಂಭ್ರಮಿಸಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಯಶಸ್ಸಿನ ಸೆಲೆಬ್ರೇಷನ್​​ನ ತಂಡ ಮಾಡಿದೆ. ಈ ಸಂದರ್ಭದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ‘ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಕೇಕ್ ಕತ್ತರಿಸಿ ತಂಡ ಸಂಭ್ರಮಿಸಿದೆ.

2 / 5
‘ಕಾಂತಾರ’ ಎಂದು ಬರೆದಿರುವ ಕೇಕ್​ನ ತಂಡದವರು ಕತ್ತರಿಸಿದ್ದಾರೆ. ‘ಈ ಗೆಲುವು ಕೇವಲ ನಮ್ಮದಲ್ಲ, ಎಲ್ಲರದ್ದು. ನಿಮ್ಮ ಪ್ರೀತಿಗೆ ಎಂದೆಂದಿಗೂ ಋಣಿ’ ಎಂದು ಹೊಂಬಾಳೆ ಫಿಲ್ಮ್ಸ್ ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದೆ. ಈ ಮೂಲಕ ಗೆಲುವನ್ನು ಜನರಿಗೆ ಅರ್ಪಿಸಿದೆ.

‘ಕಾಂತಾರ’ ಎಂದು ಬರೆದಿರುವ ಕೇಕ್​ನ ತಂಡದವರು ಕತ್ತರಿಸಿದ್ದಾರೆ. ‘ಈ ಗೆಲುವು ಕೇವಲ ನಮ್ಮದಲ್ಲ, ಎಲ್ಲರದ್ದು. ನಿಮ್ಮ ಪ್ರೀತಿಗೆ ಎಂದೆಂದಿಗೂ ಋಣಿ’ ಎಂದು ಹೊಂಬಾಳೆ ಫಿಲ್ಮ್ಸ್ ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದೆ. ಈ ಮೂಲಕ ಗೆಲುವನ್ನು ಜನರಿಗೆ ಅರ್ಪಿಸಿದೆ.

3 / 5
ನಾಯಕ ರಿಷಬ್ ಶೆಟ್ಟಿ, ಅವರ ಪತ್ನಿ ಪ್ರಗತಿ ಶೆಟ್ಟಿ, ನಟಿ ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇಡೀ ತಂಡ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದೆ. ಎಲ್ಲರ ಮೊಗದಲ್ಲೂ ನಗು ಇತ್ತು. ಎಲ್ಲರೂ ಖುಷಿಯಿಂದ ಸೆಲೆಬ್ರೇಷನ್​ ಅಲ್ಲಿ ಭಾಗಿ ಆದರು.

ನಾಯಕ ರಿಷಬ್ ಶೆಟ್ಟಿ, ಅವರ ಪತ್ನಿ ಪ್ರಗತಿ ಶೆಟ್ಟಿ, ನಟಿ ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇಡೀ ತಂಡ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದೆ. ಎಲ್ಲರ ಮೊಗದಲ್ಲೂ ನಗು ಇತ್ತು. ಎಲ್ಲರೂ ಖುಷಿಯಿಂದ ಸೆಲೆಬ್ರೇಷನ್​ ಅಲ್ಲಿ ಭಾಗಿ ಆದರು.

4 / 5
‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆದ 30 ದಿನಕ್ಕೆ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಾಣುತ್ತಾ ಇದೆ. ಒಟಿಟಿಯಲ್ಲೂ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆದ 30 ದಿನಕ್ಕೆ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಾಣುತ್ತಾ ಇದೆ. ಒಟಿಟಿಯಲ್ಲೂ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ