AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಗೆಲುವು ಕೇವಲ ನಮ್ಮದಲ್ಲ’; ‘ಕಾಂತಾರ: ಚಾಪ್ಟರ್ 1’ ಸಕ್ಸಸ್ ಸೆಲೆಬ್ರೇಷನ್

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ಈಗ ಒಟಿಟಿಗೆ ಬಂದಿದೆ. ಈ ಚಿತ್ರದ ಸಕ್ಸಸ್ ಪಾರ್ಟಿಯನ್ನು ತಂಡ ಸೆಲೆಬ್ರೇಟ್ ಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Nov 08, 2025 | 1:20 PM

Share
‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಹೆಚ್ಚು. ಈ ಚಿತ್ರ ಈಗ ಒಟಿಟಿಗೆ ಬಂದಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಹೆಚ್ಚು. ಈ ಚಿತ್ರ ಈಗ ಒಟಿಟಿಗೆ ಬಂದಿದೆ.

1 / 5
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಯಶಸ್ಸಿನ ಸೆಲೆಬ್ರೇಷನ್​​ನ ತಂಡ ಮಾಡಿದೆ. ಈ ಸಂದರ್ಭದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ‘ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಕೇಕ್ ಕತ್ತರಿಸಿ ತಂಡ ಸಂಭ್ರಮಿಸಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಯಶಸ್ಸಿನ ಸೆಲೆಬ್ರೇಷನ್​​ನ ತಂಡ ಮಾಡಿದೆ. ಈ ಸಂದರ್ಭದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ‘ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಕೇಕ್ ಕತ್ತರಿಸಿ ತಂಡ ಸಂಭ್ರಮಿಸಿದೆ.

2 / 5
‘ಕಾಂತಾರ’ ಎಂದು ಬರೆದಿರುವ ಕೇಕ್​ನ ತಂಡದವರು ಕತ್ತರಿಸಿದ್ದಾರೆ. ‘ಈ ಗೆಲುವು ಕೇವಲ ನಮ್ಮದಲ್ಲ, ಎಲ್ಲರದ್ದು. ನಿಮ್ಮ ಪ್ರೀತಿಗೆ ಎಂದೆಂದಿಗೂ ಋಣಿ’ ಎಂದು ಹೊಂಬಾಳೆ ಫಿಲ್ಮ್ಸ್ ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದೆ. ಈ ಮೂಲಕ ಗೆಲುವನ್ನು ಜನರಿಗೆ ಅರ್ಪಿಸಿದೆ.

‘ಕಾಂತಾರ’ ಎಂದು ಬರೆದಿರುವ ಕೇಕ್​ನ ತಂಡದವರು ಕತ್ತರಿಸಿದ್ದಾರೆ. ‘ಈ ಗೆಲುವು ಕೇವಲ ನಮ್ಮದಲ್ಲ, ಎಲ್ಲರದ್ದು. ನಿಮ್ಮ ಪ್ರೀತಿಗೆ ಎಂದೆಂದಿಗೂ ಋಣಿ’ ಎಂದು ಹೊಂಬಾಳೆ ಫಿಲ್ಮ್ಸ್ ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದೆ. ಈ ಮೂಲಕ ಗೆಲುವನ್ನು ಜನರಿಗೆ ಅರ್ಪಿಸಿದೆ.

3 / 5
ನಾಯಕ ರಿಷಬ್ ಶೆಟ್ಟಿ, ಅವರ ಪತ್ನಿ ಪ್ರಗತಿ ಶೆಟ್ಟಿ, ನಟಿ ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇಡೀ ತಂಡ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದೆ. ಎಲ್ಲರ ಮೊಗದಲ್ಲೂ ನಗು ಇತ್ತು. ಎಲ್ಲರೂ ಖುಷಿಯಿಂದ ಸೆಲೆಬ್ರೇಷನ್​ ಅಲ್ಲಿ ಭಾಗಿ ಆದರು.

ನಾಯಕ ರಿಷಬ್ ಶೆಟ್ಟಿ, ಅವರ ಪತ್ನಿ ಪ್ರಗತಿ ಶೆಟ್ಟಿ, ನಟಿ ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇಡೀ ತಂಡ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದೆ. ಎಲ್ಲರ ಮೊಗದಲ್ಲೂ ನಗು ಇತ್ತು. ಎಲ್ಲರೂ ಖುಷಿಯಿಂದ ಸೆಲೆಬ್ರೇಷನ್​ ಅಲ್ಲಿ ಭಾಗಿ ಆದರು.

4 / 5
‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆದ 30 ದಿನಕ್ಕೆ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಾಣುತ್ತಾ ಇದೆ. ಒಟಿಟಿಯಲ್ಲೂ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆದ 30 ದಿನಕ್ಕೆ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಾಣುತ್ತಾ ಇದೆ. ಒಟಿಟಿಯಲ್ಲೂ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ.

5 / 5
Follow Us
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?