AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಗೆಲುವು ಕೇವಲ ನಮ್ಮದಲ್ಲ’; ‘ಕಾಂತಾರ: ಚಾಪ್ಟರ್ 1’ ಸಕ್ಸಸ್ ಸೆಲೆಬ್ರೇಷನ್

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ಈಗ ಒಟಿಟಿಗೆ ಬಂದಿದೆ. ಈ ಚಿತ್ರದ ಸಕ್ಸಸ್ ಪಾರ್ಟಿಯನ್ನು ತಂಡ ಸೆಲೆಬ್ರೇಟ್ ಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Nov 08, 2025 | 1:20 PM

Share
‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಹೆಚ್ಚು. ಈ ಚಿತ್ರ ಈಗ ಒಟಿಟಿಗೆ ಬಂದಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 900 ಕೋಟಿ ರೂಪಾಯಿಗೂ ಹೆಚ್ಚು. ಈ ಚಿತ್ರ ಈಗ ಒಟಿಟಿಗೆ ಬಂದಿದೆ.

1 / 5
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಯಶಸ್ಸಿನ ಸೆಲೆಬ್ರೇಷನ್​​ನ ತಂಡ ಮಾಡಿದೆ. ಈ ಸಂದರ್ಭದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ‘ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಕೇಕ್ ಕತ್ತರಿಸಿ ತಂಡ ಸಂಭ್ರಮಿಸಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಯಶಸ್ಸಿನ ಸೆಲೆಬ್ರೇಷನ್​​ನ ತಂಡ ಮಾಡಿದೆ. ಈ ಸಂದರ್ಭದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ‘ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಕೇಕ್ ಕತ್ತರಿಸಿ ತಂಡ ಸಂಭ್ರಮಿಸಿದೆ.

2 / 5
‘ಕಾಂತಾರ’ ಎಂದು ಬರೆದಿರುವ ಕೇಕ್​ನ ತಂಡದವರು ಕತ್ತರಿಸಿದ್ದಾರೆ. ‘ಈ ಗೆಲುವು ಕೇವಲ ನಮ್ಮದಲ್ಲ, ಎಲ್ಲರದ್ದು. ನಿಮ್ಮ ಪ್ರೀತಿಗೆ ಎಂದೆಂದಿಗೂ ಋಣಿ’ ಎಂದು ಹೊಂಬಾಳೆ ಫಿಲ್ಮ್ಸ್ ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದೆ. ಈ ಮೂಲಕ ಗೆಲುವನ್ನು ಜನರಿಗೆ ಅರ್ಪಿಸಿದೆ.

‘ಕಾಂತಾರ’ ಎಂದು ಬರೆದಿರುವ ಕೇಕ್​ನ ತಂಡದವರು ಕತ್ತರಿಸಿದ್ದಾರೆ. ‘ಈ ಗೆಲುವು ಕೇವಲ ನಮ್ಮದಲ್ಲ, ಎಲ್ಲರದ್ದು. ನಿಮ್ಮ ಪ್ರೀತಿಗೆ ಎಂದೆಂದಿಗೂ ಋಣಿ’ ಎಂದು ಹೊಂಬಾಳೆ ಫಿಲ್ಮ್ಸ್ ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದೆ. ಈ ಮೂಲಕ ಗೆಲುವನ್ನು ಜನರಿಗೆ ಅರ್ಪಿಸಿದೆ.

3 / 5
ನಾಯಕ ರಿಷಬ್ ಶೆಟ್ಟಿ, ಅವರ ಪತ್ನಿ ಪ್ರಗತಿ ಶೆಟ್ಟಿ, ನಟಿ ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇಡೀ ತಂಡ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದೆ. ಎಲ್ಲರ ಮೊಗದಲ್ಲೂ ನಗು ಇತ್ತು. ಎಲ್ಲರೂ ಖುಷಿಯಿಂದ ಸೆಲೆಬ್ರೇಷನ್​ ಅಲ್ಲಿ ಭಾಗಿ ಆದರು.

ನಾಯಕ ರಿಷಬ್ ಶೆಟ್ಟಿ, ಅವರ ಪತ್ನಿ ಪ್ರಗತಿ ಶೆಟ್ಟಿ, ನಟಿ ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇಡೀ ತಂಡ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದೆ. ಎಲ್ಲರ ಮೊಗದಲ್ಲೂ ನಗು ಇತ್ತು. ಎಲ್ಲರೂ ಖುಷಿಯಿಂದ ಸೆಲೆಬ್ರೇಷನ್​ ಅಲ್ಲಿ ಭಾಗಿ ಆದರು.

4 / 5
‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆದ 30 ದಿನಕ್ಕೆ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಾಣುತ್ತಾ ಇದೆ. ಒಟಿಟಿಯಲ್ಲೂ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆದ 30 ದಿನಕ್ಕೆ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಾಣುತ್ತಾ ಇದೆ. ಒಟಿಟಿಯಲ್ಲೂ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ.

5 / 5
Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​