AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ

Amit Shah | Jr NTR: ‘ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು ಖುಷಿ ನೀಡಿದೆ’ ಎಂದು ಅಮಿತ್​ ಶಾ ಹೇಳಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Aug 22, 2022 | 2:12 PM

Share
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

Home Minister Amit Shah meets Tollywood star Jr NTR in Hyderabad: Here is photo gallery

1 / 5
ಈ ಭೇಟಿ ವೇಳೆ ಅಮಿತ್​ ಶಾ ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಅಭಿಮಾನಿಗಳು​ ಭೇಷ್​ ಎನ್ನುತ್ತಿದ್ದಾರೆ.

Home Minister Amit Shah meets Tollywood star Jr NTR in Hyderabad: Here is photo gallery

2 / 5
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

3 / 5
ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

4 / 5
ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

5 / 5
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?