AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ

Amit Shah | Jr NTR: ‘ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು ಖುಷಿ ನೀಡಿದೆ’ ಎಂದು ಅಮಿತ್​ ಶಾ ಹೇಳಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Aug 22, 2022 | 2:12 PM

Share
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

Home Minister Amit Shah meets Tollywood star Jr NTR in Hyderabad: Here is photo gallery

1 / 5
ಈ ಭೇಟಿ ವೇಳೆ ಅಮಿತ್​ ಶಾ ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಅಭಿಮಾನಿಗಳು​ ಭೇಷ್​ ಎನ್ನುತ್ತಿದ್ದಾರೆ.

Home Minister Amit Shah meets Tollywood star Jr NTR in Hyderabad: Here is photo gallery

2 / 5
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

3 / 5
ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

4 / 5
ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ