AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ

Amit Shah | Jr NTR: ‘ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು ಖುಷಿ ನೀಡಿದೆ’ ಎಂದು ಅಮಿತ್​ ಶಾ ಹೇಳಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

TV9 Web
| Updated By: ಮದನ್​ ಕುಮಾರ್​|

Updated on: Aug 22, 2022 | 2:12 PM

Share
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

Home Minister Amit Shah meets Tollywood star Jr NTR in Hyderabad: Here is photo gallery

1 / 5
ಈ ಭೇಟಿ ವೇಳೆ ಅಮಿತ್​ ಶಾ ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಅಭಿಮಾನಿಗಳು​ ಭೇಷ್​ ಎನ್ನುತ್ತಿದ್ದಾರೆ.

Home Minister Amit Shah meets Tollywood star Jr NTR in Hyderabad: Here is photo gallery

2 / 5
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

3 / 5
ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

4 / 5
ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ