AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ

Amit Shah | Jr NTR: ‘ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು ಖುಷಿ ನೀಡಿದೆ’ ಎಂದು ಅಮಿತ್​ ಶಾ ಹೇಳಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Aug 22, 2022 | 2:12 PM

Share
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

Home Minister Amit Shah meets Tollywood star Jr NTR in Hyderabad: Here is photo gallery

1 / 5
ಈ ಭೇಟಿ ವೇಳೆ ಅಮಿತ್​ ಶಾ ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಅಭಿಮಾನಿಗಳು​ ಭೇಷ್​ ಎನ್ನುತ್ತಿದ್ದಾರೆ.

Home Minister Amit Shah meets Tollywood star Jr NTR in Hyderabad: Here is photo gallery

2 / 5
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

3 / 5
ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

4 / 5
ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!