AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ

Amit Shah | Jr NTR: ‘ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು ಖುಷಿ ನೀಡಿದೆ’ ಎಂದು ಅಮಿತ್​ ಶಾ ಹೇಳಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

TV9 Web
| Updated By: ಮದನ್​ ಕುಮಾರ್​

Updated on: Aug 22, 2022 | 2:12 PM

ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

Home Minister Amit Shah meets Tollywood star Jr NTR in Hyderabad: Here is photo gallery

1 / 5
ಈ ಭೇಟಿ ವೇಳೆ ಅಮಿತ್​ ಶಾ ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಅಭಿಮಾನಿಗಳು​ ಭೇಷ್​ ಎನ್ನುತ್ತಿದ್ದಾರೆ.

Home Minister Amit Shah meets Tollywood star Jr NTR in Hyderabad: Here is photo gallery

2 / 5
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

3 / 5
ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

4 / 5
ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

5 / 5
Follow us
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​