AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ

Amit Shah | Jr NTR: ‘ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು ಖುಷಿ ನೀಡಿದೆ’ ಎಂದು ಅಮಿತ್​ ಶಾ ಹೇಳಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Aug 22, 2022 | 2:12 PM

Share
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

Home Minister Amit Shah meets Tollywood star Jr NTR in Hyderabad: Here is photo gallery

1 / 5
ಈ ಭೇಟಿ ವೇಳೆ ಅಮಿತ್​ ಶಾ ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಅಭಿಮಾನಿಗಳು​ ಭೇಷ್​ ಎನ್ನುತ್ತಿದ್ದಾರೆ.

Home Minister Amit Shah meets Tollywood star Jr NTR in Hyderabad: Here is photo gallery

2 / 5
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

3 / 5
ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

4 / 5
ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

5 / 5
Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್