- Kannada News Photo gallery Home Minister Movie Actress Vedhika Birthday here is her fitness technique
Vedhika Birthday: ‘ಹೋಂ ಮಿನಿಸ್ಟರ್’ ನಟಿ ವೇದಿಕಾಗೆ ಬರ್ತ್ಡೇ ಸಂಭ್ರಮ; ಇಲ್ಲಿದೆ ನಟಿಯ ಫಿಟ್ನೆಸ್ ಗುಟ್ಟು
ವೇದಿಕಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಸಂಗಮ’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ಶಿವರಾಜ್ಕುಮಾರ್ ನಟನೆಯ ‘ಶಿವಲಿಂಗ’ ಸಿನಿಮಾದಲ್ಲಿ ವೇದಿಕಾ ನಟಿಸಿದ್ದರು. ಉಪೇಂದ್ರ ಅವರ ‘ಹೋಂ ಮಿನಿಸ್ಟರ್’ ಚಿತ್ರದಲ್ಲೂ ವೇದಿಕಾ ಬಣ್ಣ ಹಚ್ಚಿದ್ದರು.
Updated on: Feb 21, 2023 | 8:20 AM

ನಟಿ ವೇದಿಕಾ ಅವರು ಮಲಯಾಳಂ, ತೆಲುಗು, ತಮಿಳು ಹಾಗೂ ಕನ್ನಡ ಚಿತ್ರರಂಗದವರಿಗೆ ಪರಿಚಿತರು. ಅವರಿಗೆ ಇಂದು (ಫೆ.21) ಬರ್ತ್ಡೇ ಸಂಭ್ರಮ. ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ನಟಿಗೆ ಶುಭಾಶಯ ಕೋರುತ್ತಿದ್ದಾರೆ.

ವೇದಿಕಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಸಂಗಮ’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ಶಿವರಾಜ್ಕುಮಾರ್ ನಟನೆಯ ‘ಶಿವಲಿಂಗ’ ಸಿನಿಮಾದಲ್ಲಿ ವೇದಿಕಾ ನಟಿಸಿದ್ದರು. ಉಪೇಂದ್ರ ಅವರ ‘ಹೋಂ ಮಿನಿಸ್ಟರ್’ ಚಿತ್ರದಲ್ಲೂ ವೇದಿಕಾ ಬಣ್ಣ ಹಚ್ಚಿದ್ದರು.

ವೇದಿಕಾ ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಎಂದಿಗೂ ಅವರು ತಮ್ಮ ದೇಹದ ಅಂದವನ್ನು ಹಾಳುಮಾಡಿಕೊಳ್ಳಲು ಬಿಟ್ಟಿಲ್ಲ.


ಈ ಕಾರಣದಿಂದ ವೇದಿಕಾ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. 2022ರಲ್ಲಿ ಅವರ ನಟನೆಯ ‘ಹೋಂ ಮಿನಿಸ್ಟರ್’ ಸಿನಿಮಾ ರಿಲೀಸ್ ಆಯಿತು. ಈಗ ಅವರ ಕೈಲಿ ನಾಲ್ಕೈದು ಸಿನಿಮಾಗಳಿವೆ.
Related Photo Gallery

"ಸೂರ್ಯಪುತ್ರ ಶನಿದೇವ" ನೃತ್ಯ ನಾಟಕ ಪ್ರದರ್ಶನ

ಇರುವೆಗಳು ದಿನಕ್ಕೆ ಇಷ್ಟು ಗಂಟೆಗಳ ಕಾಲ ಮಾತ್ರ ನಿದ್ರಿಸುತ್ತವೆಯಂತೆ

ಬಸ್ ಪದದ ಫುಲ್ ಫಾರ್ಮ್ ಏನೆಂಬುದು ನಿಮ್ಗೆ ಗೊತ್ತಾ?

IPL 2025: ಈ ಸಲ ಕ್ಯಾಪ್ ನಮ್ದೆ

IPL 2025: ಐಪಿಎಲ್ನಲ್ಲಿ ಹೊಸ ಇತಿಹಾಸ ರಚಿಸಿದ ಮುಂಬೈ ಇಂಡಿಯನ್ಸ್

IPL 2025: ಮುಂಚೂಣಿಯಲ್ಲಿ RCB: ಪಾತಾಳದಲ್ಲಿ CSK

Virat Kohli: ನಿಧಾನವೇ ಪ್ರಧಾನ... ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ

ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್ಗೇನು ಗೊತ್ತು: ಕಾಶಪ್ಪನವರ್, ಶಾಸಕ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್

ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ

ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!

ಪಹಲ್ಗಾಮ್ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ

ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!

ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
