AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vedhika Birthday: ‘ಹೋಂ ಮಿನಿಸ್ಟರ್​’ ನಟಿ ವೇದಿಕಾಗೆ ಬರ್ತ್​ಡೇ ಸಂಭ್ರಮ; ಇಲ್ಲಿದೆ ನಟಿಯ ಫಿಟ್ನೆಸ್ ಗುಟ್ಟು

ವೇದಿಕಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಸಂಗಮ’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ಶಿವರಾಜ್​ಕುಮಾರ್ ನಟನೆಯ ‘ಶಿವಲಿಂಗ’ ಸಿನಿಮಾದಲ್ಲಿ ವೇದಿಕಾ ನಟಿಸಿದ್ದರು. ಉಪೇಂದ್ರ ಅವರ ‘ಹೋಂ ಮಿನಿಸ್ಟರ್​’ ಚಿತ್ರದಲ್ಲೂ ವೇದಿಕಾ ಬಣ್ಣ ಹಚ್ಚಿದ್ದರು.

ರಾಜೇಶ್ ದುಗ್ಗುಮನೆ
|

Updated on: Feb 21, 2023 | 8:20 AM

ನಟಿ ವೇದಿಕಾ ಅವರು ಮಲಯಾಳಂ, ತೆಲುಗು, ತಮಿಳು ಹಾಗೂ ಕನ್ನಡ ಚಿತ್ರರಂಗದವರಿಗೆ ಪರಿಚಿತರು. ಅವರಿಗೆ ಇಂದು (ಫೆ.21) ಬರ್ತ್​ಡೇ ಸಂಭ್ರಮ. ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ನಟಿಗೆ ಶುಭಾಶಯ ಕೋರುತ್ತಿದ್ದಾರೆ.

ನಟಿ ವೇದಿಕಾ ಅವರು ಮಲಯಾಳಂ, ತೆಲುಗು, ತಮಿಳು ಹಾಗೂ ಕನ್ನಡ ಚಿತ್ರರಂಗದವರಿಗೆ ಪರಿಚಿತರು. ಅವರಿಗೆ ಇಂದು (ಫೆ.21) ಬರ್ತ್​ಡೇ ಸಂಭ್ರಮ. ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ನಟಿಗೆ ಶುಭಾಶಯ ಕೋರುತ್ತಿದ್ದಾರೆ.

1 / 5
ವೇದಿಕಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಸಂಗಮ’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ಶಿವರಾಜ್​ಕುಮಾರ್ ನಟನೆಯ ‘ಶಿವಲಿಂಗ’ ಸಿನಿಮಾದಲ್ಲಿ ವೇದಿಕಾ ನಟಿಸಿದ್ದರು. ಉಪೇಂದ್ರ ಅವರ ‘ಹೋಂ ಮಿನಿಸ್ಟರ್​’ ಚಿತ್ರದಲ್ಲೂ ವೇದಿಕಾ ಬಣ್ಣ ಹಚ್ಚಿದ್ದರು.

ವೇದಿಕಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಸಂಗಮ’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ಶಿವರಾಜ್​ಕುಮಾರ್ ನಟನೆಯ ‘ಶಿವಲಿಂಗ’ ಸಿನಿಮಾದಲ್ಲಿ ವೇದಿಕಾ ನಟಿಸಿದ್ದರು. ಉಪೇಂದ್ರ ಅವರ ‘ಹೋಂ ಮಿನಿಸ್ಟರ್​’ ಚಿತ್ರದಲ್ಲೂ ವೇದಿಕಾ ಬಣ್ಣ ಹಚ್ಚಿದ್ದರು.

2 / 5
ವೇದಿಕಾ ಅವರು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಎಂದಿಗೂ ಅವರು ತಮ್ಮ ದೇಹದ ಅಂದವನ್ನು ಹಾಳುಮಾಡಿಕೊಳ್ಳಲು ಬಿಟ್ಟಿಲ್ಲ.

ವೇದಿಕಾ ಅವರು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಎಂದಿಗೂ ಅವರು ತಮ್ಮ ದೇಹದ ಅಂದವನ್ನು ಹಾಳುಮಾಡಿಕೊಳ್ಳಲು ಬಿಟ್ಟಿಲ್ಲ.

3 / 5
Vedhika Birthday: ‘ಹೋಂ ಮಿನಿಸ್ಟರ್​’ ನಟಿ ವೇದಿಕಾಗೆ ಬರ್ತ್​ಡೇ ಸಂಭ್ರಮ; ಇಲ್ಲಿದೆ ನಟಿಯ ಫಿಟ್ನೆಸ್ ಗುಟ್ಟು

4 / 5
ಈ ಕಾರಣದಿಂದ ವೇದಿಕಾ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. 2022ರಲ್ಲಿ ಅವರ ನಟನೆಯ ‘ಹೋಂ ಮಿನಿಸ್ಟರ್​’ ಸಿನಿಮಾ ರಿಲೀಸ್ ಆಯಿತು. ಈಗ ಅವರ ಕೈಲಿ ನಾಲ್ಕೈದು ಸಿನಿಮಾಗಳಿವೆ.

ಈ ಕಾರಣದಿಂದ ವೇದಿಕಾ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. 2022ರಲ್ಲಿ ಅವರ ನಟನೆಯ ‘ಹೋಂ ಮಿನಿಸ್ಟರ್​’ ಸಿನಿಮಾ ರಿಲೀಸ್ ಆಯಿತು. ಈಗ ಅವರ ಕೈಲಿ ನಾಲ್ಕೈದು ಸಿನಿಮಾಗಳಿವೆ.

5 / 5
Follow us
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ