AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vedhika Birthday: ‘ಹೋಂ ಮಿನಿಸ್ಟರ್​’ ನಟಿ ವೇದಿಕಾಗೆ ಬರ್ತ್​ಡೇ ಸಂಭ್ರಮ; ಇಲ್ಲಿದೆ ನಟಿಯ ಫಿಟ್ನೆಸ್ ಗುಟ್ಟು

ವೇದಿಕಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಸಂಗಮ’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ಶಿವರಾಜ್​ಕುಮಾರ್ ನಟನೆಯ ‘ಶಿವಲಿಂಗ’ ಸಿನಿಮಾದಲ್ಲಿ ವೇದಿಕಾ ನಟಿಸಿದ್ದರು. ಉಪೇಂದ್ರ ಅವರ ‘ಹೋಂ ಮಿನಿಸ್ಟರ್​’ ಚಿತ್ರದಲ್ಲೂ ವೇದಿಕಾ ಬಣ್ಣ ಹಚ್ಚಿದ್ದರು.

ರಾಜೇಶ್ ದುಗ್ಗುಮನೆ
|

Updated on: Feb 21, 2023 | 8:20 AM

Share
ನಟಿ ವೇದಿಕಾ ಅವರು ಮಲಯಾಳಂ, ತೆಲುಗು, ತಮಿಳು ಹಾಗೂ ಕನ್ನಡ ಚಿತ್ರರಂಗದವರಿಗೆ ಪರಿಚಿತರು. ಅವರಿಗೆ ಇಂದು (ಫೆ.21) ಬರ್ತ್​ಡೇ ಸಂಭ್ರಮ. ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ನಟಿಗೆ ಶುಭಾಶಯ ಕೋರುತ್ತಿದ್ದಾರೆ.

ನಟಿ ವೇದಿಕಾ ಅವರು ಮಲಯಾಳಂ, ತೆಲುಗು, ತಮಿಳು ಹಾಗೂ ಕನ್ನಡ ಚಿತ್ರರಂಗದವರಿಗೆ ಪರಿಚಿತರು. ಅವರಿಗೆ ಇಂದು (ಫೆ.21) ಬರ್ತ್​ಡೇ ಸಂಭ್ರಮ. ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ನಟಿಗೆ ಶುಭಾಶಯ ಕೋರುತ್ತಿದ್ದಾರೆ.

1 / 5
ವೇದಿಕಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಸಂಗಮ’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ಶಿವರಾಜ್​ಕುಮಾರ್ ನಟನೆಯ ‘ಶಿವಲಿಂಗ’ ಸಿನಿಮಾದಲ್ಲಿ ವೇದಿಕಾ ನಟಿಸಿದ್ದರು. ಉಪೇಂದ್ರ ಅವರ ‘ಹೋಂ ಮಿನಿಸ್ಟರ್​’ ಚಿತ್ರದಲ್ಲೂ ವೇದಿಕಾ ಬಣ್ಣ ಹಚ್ಚಿದ್ದರು.

ವೇದಿಕಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಸಂಗಮ’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ಶಿವರಾಜ್​ಕುಮಾರ್ ನಟನೆಯ ‘ಶಿವಲಿಂಗ’ ಸಿನಿಮಾದಲ್ಲಿ ವೇದಿಕಾ ನಟಿಸಿದ್ದರು. ಉಪೇಂದ್ರ ಅವರ ‘ಹೋಂ ಮಿನಿಸ್ಟರ್​’ ಚಿತ್ರದಲ್ಲೂ ವೇದಿಕಾ ಬಣ್ಣ ಹಚ್ಚಿದ್ದರು.

2 / 5
ವೇದಿಕಾ ಅವರು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಎಂದಿಗೂ ಅವರು ತಮ್ಮ ದೇಹದ ಅಂದವನ್ನು ಹಾಳುಮಾಡಿಕೊಳ್ಳಲು ಬಿಟ್ಟಿಲ್ಲ.

ವೇದಿಕಾ ಅವರು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಎಂದಿಗೂ ಅವರು ತಮ್ಮ ದೇಹದ ಅಂದವನ್ನು ಹಾಳುಮಾಡಿಕೊಳ್ಳಲು ಬಿಟ್ಟಿಲ್ಲ.

3 / 5
Vedhika Birthday: ‘ಹೋಂ ಮಿನಿಸ್ಟರ್​’ ನಟಿ ವೇದಿಕಾಗೆ ಬರ್ತ್​ಡೇ ಸಂಭ್ರಮ; ಇಲ್ಲಿದೆ ನಟಿಯ ಫಿಟ್ನೆಸ್ ಗುಟ್ಟು

4 / 5
ಈ ಕಾರಣದಿಂದ ವೇದಿಕಾ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. 2022ರಲ್ಲಿ ಅವರ ನಟನೆಯ ‘ಹೋಂ ಮಿನಿಸ್ಟರ್​’ ಸಿನಿಮಾ ರಿಲೀಸ್ ಆಯಿತು. ಈಗ ಅವರ ಕೈಲಿ ನಾಲ್ಕೈದು ಸಿನಿಮಾಗಳಿವೆ.

ಈ ಕಾರಣದಿಂದ ವೇದಿಕಾ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. 2022ರಲ್ಲಿ ಅವರ ನಟನೆಯ ‘ಹೋಂ ಮಿನಿಸ್ಟರ್​’ ಸಿನಿಮಾ ರಿಲೀಸ್ ಆಯಿತು. ಈಗ ಅವರ ಕೈಲಿ ನಾಲ್ಕೈದು ಸಿನಿಮಾಗಳಿವೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ