AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಮದ ಮೇಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಇಲ್ಲಿವೆ ಮನೆಮದ್ದು

ಚರ್ಮದ ಕಲೆಗಳನ್ನು ತೆಗೆದುಹಾಕುವುದು ಅಷ್ಟು ಸುಲಭವಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಕೆಲವು ಮನೆಮದ್ದುಗಳನ್ನು ಸಹ ಪ್ರಯತ್ನಿಸಬಹುದು. ಈ ಕಲೆಗಳನ್ನು ತೆಗೆದುಹಾಕಲು ಇದು ಸಹಾಯ ಮಾಡುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Apr 02, 2022 | 11:10 AM

Share
ಆಲೂಗಡ್ಡೆ: ಆಲೂಗಡ್ಡೆ ಚರ್ಮದ ಕಪ್ಪು ಕಲೆಗಳು ಮತ್ತು ಪಿಗ್ಮೆಂಟೇಶನ್​ನ್ನು ತೆಗೆದುಹಾಕಲು ಕೆಲಸ ಮಾಡುತ್ತದೆ. ಇದಕ್ಕಾಗಿ, ಆಲೂಗಡ್ಡೆಯ ಸ್ಲೈಸ್​ನ್ನು ತೆಗೆದುಕೊಂಡು ಅದನ್ನು ಪೀಡಿತ ಪ್ರದೇಶದ ಮೇಲೆ 15 ರಿಂದ 20 ನಿಮಿಷಗಳ ಕಾಲ ಇರಿಸಿ. ಸ್ವಲ್ಪ ಸಮಯದವರೆಗೆ ಮಸಾಜ್ ಮಾಡಿ, ನಂತರ ಮುಖ ತೊಳೆಯಿರಿ.

1 / 5
ಪಪ್ಪಾಯಿ: ಪಪ್ಪಾಯಿಯು ಚರ್ಮವನ್ನು ಎಫ್ಫೋಲಿಯೇಟ್ ಮಾಡಲು ಮತ್ತು ಚರ್ಮದ ಟೋನ್​ನ್ನು ಸಮತೋಲನಗೊಳಿಸಲು ಕೆಲಸ ಮಾಡುತ್ತದೆ. ಹಿಸುಕಿದ ಪಪ್ಪಾಯಿಯಿಂದ ನಿಮ್ಮ ಚರ್ಮವನ್ನು ಮಸಾಜ್ ಮಾಡಿ. ಚರ್ಮದ ಮೇಲೆ 20 ನಿಮಿಷಗಳ ಕಾಲ ಬಿಟ್ಟು ನಂತರ ತೊಳೆಯಿರಿ.

2 / 5
ನಿಂಬೆ ರಸ: ನಿಂಬೆ ರಸವು ಚರ್ಮದ ಕಪ್ಪು ಕಲೆಗಳು ಮತ್ತು ಪಿಗ್ಮೆಂಟೇಶನ್​ನ್ನು ತೆಗೆದುಹಾಕಲು ಕೆಲಸ ಮಾಡುತ್ತದೆ. ಇದನ್ನು ಚರ್ಮದ ಮೇಲೆ ಹಚ್ಚಿ 10 ರಿಂದ 20 ನಿಮಿಷಗಳ ಕಾಲ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ.

3 / 5
ಈರುಳ್ಳಿ ರಸ: ಈರುಳ್ಳಿ ರಸವು ಕೂದಲಿಗೆ ಪ್ರಯೋಜನಕಾರಿ ಮಾತ್ರವಲ್ಲದೆ ಚರ್ಮದ ಮೇಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದರ ರಸವನ್ನು ಚರ್ಮದ ಮೇಲೆ 10 ರಿಂದ 20 ನಿಮಿಷಗಳ ಕಾಲ ಬಿಡಿ. ನಂತರ ನೀರಿನಿಂದ ತೊಳೆಯಿರಿ.

4 / 5
ಹಾಲು: ಹಾಲು ಲ್ಯಾಕ್ಟಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಮೊಡವೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ, ಹತ್ತಿ ಉಂಡೆಯನ್ನು ಹಾಲಿನಲ್ಲಿ ಅದ್ದಿ ಮತ್ತು ಅದನ್ನು ನಿಮ್ಮ ಮುಖದ ಮೇಲೆ ಹಚ್ಚಿ. 10 ನಿಮಿಷಗಳ ನಂತರ ಅದನ್ನು ತೊಳೆಯಿರಿ.

5 / 5

Published On - 10:54 am, Sat, 2 April 22

ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!