AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋತುಚಕ್ರದ ಗ್ಯಾಸ್ಟ್ರಿಕ್​ಗೆ ಈ ಮನೆಮದ್ದುಗಳನ್ನು ಬಳಸಿ ನೋಡಿ

ಪಿರಿಯಡ್ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಗೂ ಅಸಿಡಿಟಿ ಸಮಸ್ಯೆ ಸಾಮಾನ್ಯ. ಪಿರಿಯಡ್ ಸಮಯದಲ್ಲಿ ಅಸಿಡಿಟಿಯಿಂದ ಉಂಟಾಗುವ ಹೊಟ್ಟೆ ನೋವಿಗೆ ಇಂಗು ಪ್ರಯೋಜನಕಾರಿ. ತುಳಸಿ ಎಲೆಯು ಹೊಟ್ಟೆ ನೋವನ್ನು ನಿವಾರಿಸಲು ಅತ್ಯುತ್ತಮ ಪರಿಹಾರವಾಗಿದೆ.

ಸುಷ್ಮಾ ಚಕ್ರೆ
|

Updated on: Sep 11, 2023 | 8:22 PM

Share
ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಾರೆ. ಈ ಪಿರಿಯಡ್ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಗೂ ಅಸಿಡಿಟಿ ಸಮಸ್ಯೆ ಸಾಮಾನ್ಯ.

ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಾರೆ. ಈ ಪಿರಿಯಡ್ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಗೂ ಅಸಿಡಿಟಿ ಸಮಸ್ಯೆ ಸಾಮಾನ್ಯ.

1 / 6
ಅನೇಕ ಮಹಿಳೆಯರು ಹೊಟ್ಟೆ ನೋವಿನ ಜೊತೆಗೆ ವಾಂತಿ, ತಲೆನೋವು ಮತ್ತು ಜ್ವರವನ್ನು ಸಹ ಅನುಭವಿಸುತ್ತಾರೆ. ಅನೇಕ ಬಾರಿ ಕೆಲವು ಮಹಿಳೆಯರಿಗೆ ಅಸಹನೀಯ ನೋವು ಉಂಟಾಗುತ್ತದೆ. ಅವರು ತಕ್ಷಣವೇ ಔಷಧಿ ತೆಗೆದುಕೊಳ್ಳಬೇಕಾಗುತ್ತದೆ. ನೀವು ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ತ್ವರಿತ ಪರಿಹಾರವನ್ನು ಬಯಸಿದರೆ ಕೆಲವು ಮನೆಮದ್ದುಗಳು ಇದಕ್ಕೆ ಸಹಾಯ ಮಾಡಬಹುದು.

ಅನೇಕ ಮಹಿಳೆಯರು ಹೊಟ್ಟೆ ನೋವಿನ ಜೊತೆಗೆ ವಾಂತಿ, ತಲೆನೋವು ಮತ್ತು ಜ್ವರವನ್ನು ಸಹ ಅನುಭವಿಸುತ್ತಾರೆ. ಅನೇಕ ಬಾರಿ ಕೆಲವು ಮಹಿಳೆಯರಿಗೆ ಅಸಹನೀಯ ನೋವು ಉಂಟಾಗುತ್ತದೆ. ಅವರು ತಕ್ಷಣವೇ ಔಷಧಿ ತೆಗೆದುಕೊಳ್ಳಬೇಕಾಗುತ್ತದೆ. ನೀವು ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ತ್ವರಿತ ಪರಿಹಾರವನ್ನು ಬಯಸಿದರೆ ಕೆಲವು ಮನೆಮದ್ದುಗಳು ಇದಕ್ಕೆ ಸಹಾಯ ಮಾಡಬಹುದು.

2 / 6
ಇಂಗು: ಪಿರಿಯಡ್ ಸಮಯದಲ್ಲಿ ಅಸಿಡಿಟಿಯಿಂದ ಉಂಟಾಗುವ ಹೊಟ್ಟೆ ನೋವಿಗೆ ಇಂಗು ತುಂಬಾ ಪ್ರಯೋಜನಕಾರಿ. ಇಂಗು ಹೊಟ್ಟೆ ನೋವಿನಿಂದ ತ್ವರಿತ ಪರಿಹಾರವನ್ನು ನೀಡುತ್ತದೆ. ಒಂದು ಚಿಟಿಕೆ ಇಂಗು ತೆಗೆದುಕೊಂಡು ಅದಕ್ಕೆ ಒಂದು ಅಥವಾ ಎರಡು ಹನಿ ನೀರನ್ನು ಸೇರಿಸಿ. ಅದನ್ನು ಬೆರೆಸಿ ಹೊಕ್ಕುಳಲ್ಲಿ ತುಂಬಿಸಿ. ಜೊತೆಗೆ ಆ ಮಿಶ್ರಣವನ್ನು ಹೊಕ್ಕುಳ ಸುತ್ತ ಹಚ್ಚಿಕೊಳ್ಳಿ. ಕೆಲವು ನಿಮಿಷಗಳ ನಂತರ ಹೊಟ್ಟೆ ನೋವಿನಿಂದ ಮುಕ್ತಿ ಸಿಗುತ್ತದೆ.

ಇಂಗು: ಪಿರಿಯಡ್ ಸಮಯದಲ್ಲಿ ಅಸಿಡಿಟಿಯಿಂದ ಉಂಟಾಗುವ ಹೊಟ್ಟೆ ನೋವಿಗೆ ಇಂಗು ತುಂಬಾ ಪ್ರಯೋಜನಕಾರಿ. ಇಂಗು ಹೊಟ್ಟೆ ನೋವಿನಿಂದ ತ್ವರಿತ ಪರಿಹಾರವನ್ನು ನೀಡುತ್ತದೆ. ಒಂದು ಚಿಟಿಕೆ ಇಂಗು ತೆಗೆದುಕೊಂಡು ಅದಕ್ಕೆ ಒಂದು ಅಥವಾ ಎರಡು ಹನಿ ನೀರನ್ನು ಸೇರಿಸಿ. ಅದನ್ನು ಬೆರೆಸಿ ಹೊಕ್ಕುಳಲ್ಲಿ ತುಂಬಿಸಿ. ಜೊತೆಗೆ ಆ ಮಿಶ್ರಣವನ್ನು ಹೊಕ್ಕುಳ ಸುತ್ತ ಹಚ್ಚಿಕೊಳ್ಳಿ. ಕೆಲವು ನಿಮಿಷಗಳ ನಂತರ ಹೊಟ್ಟೆ ನೋವಿನಿಂದ ಮುಕ್ತಿ ಸಿಗುತ್ತದೆ.

3 / 6
ಸೋಂಪು: ಸೋಂಪು ಸೇವಿಸುವುದರಿಂದ ಹೊಟ್ಟೆ ನೋವಿನಿಂದ ಪರಿಹಾರ ಸಿಗುತ್ತದೆ. ಹೆಚ್ಚಿನ ಮಹಿಳೆಯರು ಹೊಟ್ಟೆ ನೋವಿನಲ್ಲಿ ಆಮ್ಲೀಯತೆಯ ಸಮಸ್ಯೆಗಳನ್ನು ಹೊಂದಿರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ನೀವು ಸೋಂಪು ತಿಂದರೆ ಅಥವಾ ಸೋಂಪು ಕುದಿಸಿದ ನೀರನ್ನು ಸೇವಿಸಿದರೆ ತಕ್ಷಣ ಪರಿಹಾರ ಸಿಗುತ್ತದೆ.

ಸೋಂಪು: ಸೋಂಪು ಸೇವಿಸುವುದರಿಂದ ಹೊಟ್ಟೆ ನೋವಿನಿಂದ ಪರಿಹಾರ ಸಿಗುತ್ತದೆ. ಹೆಚ್ಚಿನ ಮಹಿಳೆಯರು ಹೊಟ್ಟೆ ನೋವಿನಲ್ಲಿ ಆಮ್ಲೀಯತೆಯ ಸಮಸ್ಯೆಗಳನ್ನು ಹೊಂದಿರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ನೀವು ಸೋಂಪು ತಿಂದರೆ ಅಥವಾ ಸೋಂಪು ಕುದಿಸಿದ ನೀರನ್ನು ಸೇವಿಸಿದರೆ ತಕ್ಷಣ ಪರಿಹಾರ ಸಿಗುತ್ತದೆ.

4 / 6
ತುಳಸಿ ಎಲೆಗಳು: ತುಳಸಿ ಎಲೆಯು ಹೊಟ್ಟೆ ನೋವನ್ನು ನಿವಾರಿಸಲು ಅತ್ಯುತ್ತಮ ಪರಿಹಾರವಾಗಿದೆ. 4-5 ತುಳಸಿ ಎಲೆಗಳನ್ನು ತೆಗೆದುಕೊಂಡು ಚಹಾ ಮಾಡುವಾಗ ಅವುಗಳನ್ನು ಚೆನ್ನಾಗಿ ಕುದಿಸಿ. ಈ ಚಹಾವನ್ನು ಕುಡಿಯುವುದರಿಂದ ಹೊಟ್ಟೆ ನೋವಿನಿಂದ ಕೂಡಲೆ ಪರಿಹಾರ ಸಿಗುತ್ತದೆ.

ತುಳಸಿ ಎಲೆಗಳು: ತುಳಸಿ ಎಲೆಯು ಹೊಟ್ಟೆ ನೋವನ್ನು ನಿವಾರಿಸಲು ಅತ್ಯುತ್ತಮ ಪರಿಹಾರವಾಗಿದೆ. 4-5 ತುಳಸಿ ಎಲೆಗಳನ್ನು ತೆಗೆದುಕೊಂಡು ಚಹಾ ಮಾಡುವಾಗ ಅವುಗಳನ್ನು ಚೆನ್ನಾಗಿ ಕುದಿಸಿ. ಈ ಚಹಾವನ್ನು ಕುಡಿಯುವುದರಿಂದ ಹೊಟ್ಟೆ ನೋವಿನಿಂದ ಕೂಡಲೆ ಪರಿಹಾರ ಸಿಗುತ್ತದೆ.

5 / 6
ಶುಂಠಿ: ಶೀತ ಮತ್ತು ಕೆಮ್ಮಿನ ಹೊರತಾಗಿ ಶುಂಠಿಯು ಹೊಟ್ಟೆ ನೋವು ನಿವಾರಣೆಗೆ ಪ್ರಯೋಜನಕಾರಿಯಾಗಿದೆ. ಪಾತ್ರೆಯಲ್ಲಿ 1 ಲೋಟ ನೀರನ್ನು ಸುರಿಯಿರಿ. ಈ ನೀರಿನಲ್ಲಿ ಒಂದು ತುಂಡು ಶುಂಠಿಯನ್ನು ಹಾಕಿ ಕುದಿಸಿ. ನೀರು ಅರ್ಧ ಉಳಿದಿರುವಾಗ ಗ್ಯಾಸ್ ಆಫ್ ಮಾಡಿ. ಈ ನೀರನ್ನು ಸ್ವಲ್ಪ ತಣ್ಣಗಾಗಿಸಿ ನಂತರ ಕುಡಿಯಿರಿ. ಇದರಿಂದ ಹೊಟ್ಟೆ ನೋವು ನಿವಾರಣೆಯಾಗುತ್ತದೆ.

ಶುಂಠಿ: ಶೀತ ಮತ್ತು ಕೆಮ್ಮಿನ ಹೊರತಾಗಿ ಶುಂಠಿಯು ಹೊಟ್ಟೆ ನೋವು ನಿವಾರಣೆಗೆ ಪ್ರಯೋಜನಕಾರಿಯಾಗಿದೆ. ಪಾತ್ರೆಯಲ್ಲಿ 1 ಲೋಟ ನೀರನ್ನು ಸುರಿಯಿರಿ. ಈ ನೀರಿನಲ್ಲಿ ಒಂದು ತುಂಡು ಶುಂಠಿಯನ್ನು ಹಾಕಿ ಕುದಿಸಿ. ನೀರು ಅರ್ಧ ಉಳಿದಿರುವಾಗ ಗ್ಯಾಸ್ ಆಫ್ ಮಾಡಿ. ಈ ನೀರನ್ನು ಸ್ವಲ್ಪ ತಣ್ಣಗಾಗಿಸಿ ನಂತರ ಕುಡಿಯಿರಿ. ಇದರಿಂದ ಹೊಟ್ಟೆ ನೋವು ನಿವಾರಣೆಯಾಗುತ್ತದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ