AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋತುಚಕ್ರದ ಗ್ಯಾಸ್ಟ್ರಿಕ್​ಗೆ ಈ ಮನೆಮದ್ದುಗಳನ್ನು ಬಳಸಿ ನೋಡಿ

ಪಿರಿಯಡ್ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಗೂ ಅಸಿಡಿಟಿ ಸಮಸ್ಯೆ ಸಾಮಾನ್ಯ. ಪಿರಿಯಡ್ ಸಮಯದಲ್ಲಿ ಅಸಿಡಿಟಿಯಿಂದ ಉಂಟಾಗುವ ಹೊಟ್ಟೆ ನೋವಿಗೆ ಇಂಗು ಪ್ರಯೋಜನಕಾರಿ. ತುಳಸಿ ಎಲೆಯು ಹೊಟ್ಟೆ ನೋವನ್ನು ನಿವಾರಿಸಲು ಅತ್ಯುತ್ತಮ ಪರಿಹಾರವಾಗಿದೆ.

ಸುಷ್ಮಾ ಚಕ್ರೆ
|

Updated on: Sep 11, 2023 | 8:22 PM

Share
ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಾರೆ. ಈ ಪಿರಿಯಡ್ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಗೂ ಅಸಿಡಿಟಿ ಸಮಸ್ಯೆ ಸಾಮಾನ್ಯ.

ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಾರೆ. ಈ ಪಿರಿಯಡ್ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಗೂ ಅಸಿಡಿಟಿ ಸಮಸ್ಯೆ ಸಾಮಾನ್ಯ.

1 / 6
ಅನೇಕ ಮಹಿಳೆಯರು ಹೊಟ್ಟೆ ನೋವಿನ ಜೊತೆಗೆ ವಾಂತಿ, ತಲೆನೋವು ಮತ್ತು ಜ್ವರವನ್ನು ಸಹ ಅನುಭವಿಸುತ್ತಾರೆ. ಅನೇಕ ಬಾರಿ ಕೆಲವು ಮಹಿಳೆಯರಿಗೆ ಅಸಹನೀಯ ನೋವು ಉಂಟಾಗುತ್ತದೆ. ಅವರು ತಕ್ಷಣವೇ ಔಷಧಿ ತೆಗೆದುಕೊಳ್ಳಬೇಕಾಗುತ್ತದೆ. ನೀವು ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ತ್ವರಿತ ಪರಿಹಾರವನ್ನು ಬಯಸಿದರೆ ಕೆಲವು ಮನೆಮದ್ದುಗಳು ಇದಕ್ಕೆ ಸಹಾಯ ಮಾಡಬಹುದು.

ಅನೇಕ ಮಹಿಳೆಯರು ಹೊಟ್ಟೆ ನೋವಿನ ಜೊತೆಗೆ ವಾಂತಿ, ತಲೆನೋವು ಮತ್ತು ಜ್ವರವನ್ನು ಸಹ ಅನುಭವಿಸುತ್ತಾರೆ. ಅನೇಕ ಬಾರಿ ಕೆಲವು ಮಹಿಳೆಯರಿಗೆ ಅಸಹನೀಯ ನೋವು ಉಂಟಾಗುತ್ತದೆ. ಅವರು ತಕ್ಷಣವೇ ಔಷಧಿ ತೆಗೆದುಕೊಳ್ಳಬೇಕಾಗುತ್ತದೆ. ನೀವು ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ತ್ವರಿತ ಪರಿಹಾರವನ್ನು ಬಯಸಿದರೆ ಕೆಲವು ಮನೆಮದ್ದುಗಳು ಇದಕ್ಕೆ ಸಹಾಯ ಮಾಡಬಹುದು.

2 / 6
ಇಂಗು: ಪಿರಿಯಡ್ ಸಮಯದಲ್ಲಿ ಅಸಿಡಿಟಿಯಿಂದ ಉಂಟಾಗುವ ಹೊಟ್ಟೆ ನೋವಿಗೆ ಇಂಗು ತುಂಬಾ ಪ್ರಯೋಜನಕಾರಿ. ಇಂಗು ಹೊಟ್ಟೆ ನೋವಿನಿಂದ ತ್ವರಿತ ಪರಿಹಾರವನ್ನು ನೀಡುತ್ತದೆ. ಒಂದು ಚಿಟಿಕೆ ಇಂಗು ತೆಗೆದುಕೊಂಡು ಅದಕ್ಕೆ ಒಂದು ಅಥವಾ ಎರಡು ಹನಿ ನೀರನ್ನು ಸೇರಿಸಿ. ಅದನ್ನು ಬೆರೆಸಿ ಹೊಕ್ಕುಳಲ್ಲಿ ತುಂಬಿಸಿ. ಜೊತೆಗೆ ಆ ಮಿಶ್ರಣವನ್ನು ಹೊಕ್ಕುಳ ಸುತ್ತ ಹಚ್ಚಿಕೊಳ್ಳಿ. ಕೆಲವು ನಿಮಿಷಗಳ ನಂತರ ಹೊಟ್ಟೆ ನೋವಿನಿಂದ ಮುಕ್ತಿ ಸಿಗುತ್ತದೆ.

ಇಂಗು: ಪಿರಿಯಡ್ ಸಮಯದಲ್ಲಿ ಅಸಿಡಿಟಿಯಿಂದ ಉಂಟಾಗುವ ಹೊಟ್ಟೆ ನೋವಿಗೆ ಇಂಗು ತುಂಬಾ ಪ್ರಯೋಜನಕಾರಿ. ಇಂಗು ಹೊಟ್ಟೆ ನೋವಿನಿಂದ ತ್ವರಿತ ಪರಿಹಾರವನ್ನು ನೀಡುತ್ತದೆ. ಒಂದು ಚಿಟಿಕೆ ಇಂಗು ತೆಗೆದುಕೊಂಡು ಅದಕ್ಕೆ ಒಂದು ಅಥವಾ ಎರಡು ಹನಿ ನೀರನ್ನು ಸೇರಿಸಿ. ಅದನ್ನು ಬೆರೆಸಿ ಹೊಕ್ಕುಳಲ್ಲಿ ತುಂಬಿಸಿ. ಜೊತೆಗೆ ಆ ಮಿಶ್ರಣವನ್ನು ಹೊಕ್ಕುಳ ಸುತ್ತ ಹಚ್ಚಿಕೊಳ್ಳಿ. ಕೆಲವು ನಿಮಿಷಗಳ ನಂತರ ಹೊಟ್ಟೆ ನೋವಿನಿಂದ ಮುಕ್ತಿ ಸಿಗುತ್ತದೆ.

3 / 6
ಸೋಂಪು: ಸೋಂಪು ಸೇವಿಸುವುದರಿಂದ ಹೊಟ್ಟೆ ನೋವಿನಿಂದ ಪರಿಹಾರ ಸಿಗುತ್ತದೆ. ಹೆಚ್ಚಿನ ಮಹಿಳೆಯರು ಹೊಟ್ಟೆ ನೋವಿನಲ್ಲಿ ಆಮ್ಲೀಯತೆಯ ಸಮಸ್ಯೆಗಳನ್ನು ಹೊಂದಿರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ನೀವು ಸೋಂಪು ತಿಂದರೆ ಅಥವಾ ಸೋಂಪು ಕುದಿಸಿದ ನೀರನ್ನು ಸೇವಿಸಿದರೆ ತಕ್ಷಣ ಪರಿಹಾರ ಸಿಗುತ್ತದೆ.

ಸೋಂಪು: ಸೋಂಪು ಸೇವಿಸುವುದರಿಂದ ಹೊಟ್ಟೆ ನೋವಿನಿಂದ ಪರಿಹಾರ ಸಿಗುತ್ತದೆ. ಹೆಚ್ಚಿನ ಮಹಿಳೆಯರು ಹೊಟ್ಟೆ ನೋವಿನಲ್ಲಿ ಆಮ್ಲೀಯತೆಯ ಸಮಸ್ಯೆಗಳನ್ನು ಹೊಂದಿರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ನೀವು ಸೋಂಪು ತಿಂದರೆ ಅಥವಾ ಸೋಂಪು ಕುದಿಸಿದ ನೀರನ್ನು ಸೇವಿಸಿದರೆ ತಕ್ಷಣ ಪರಿಹಾರ ಸಿಗುತ್ತದೆ.

4 / 6
ತುಳಸಿ ಎಲೆಗಳು: ತುಳಸಿ ಎಲೆಯು ಹೊಟ್ಟೆ ನೋವನ್ನು ನಿವಾರಿಸಲು ಅತ್ಯುತ್ತಮ ಪರಿಹಾರವಾಗಿದೆ. 4-5 ತುಳಸಿ ಎಲೆಗಳನ್ನು ತೆಗೆದುಕೊಂಡು ಚಹಾ ಮಾಡುವಾಗ ಅವುಗಳನ್ನು ಚೆನ್ನಾಗಿ ಕುದಿಸಿ. ಈ ಚಹಾವನ್ನು ಕುಡಿಯುವುದರಿಂದ ಹೊಟ್ಟೆ ನೋವಿನಿಂದ ಕೂಡಲೆ ಪರಿಹಾರ ಸಿಗುತ್ತದೆ.

ತುಳಸಿ ಎಲೆಗಳು: ತುಳಸಿ ಎಲೆಯು ಹೊಟ್ಟೆ ನೋವನ್ನು ನಿವಾರಿಸಲು ಅತ್ಯುತ್ತಮ ಪರಿಹಾರವಾಗಿದೆ. 4-5 ತುಳಸಿ ಎಲೆಗಳನ್ನು ತೆಗೆದುಕೊಂಡು ಚಹಾ ಮಾಡುವಾಗ ಅವುಗಳನ್ನು ಚೆನ್ನಾಗಿ ಕುದಿಸಿ. ಈ ಚಹಾವನ್ನು ಕುಡಿಯುವುದರಿಂದ ಹೊಟ್ಟೆ ನೋವಿನಿಂದ ಕೂಡಲೆ ಪರಿಹಾರ ಸಿಗುತ್ತದೆ.

5 / 6
ಶುಂಠಿ: ಶೀತ ಮತ್ತು ಕೆಮ್ಮಿನ ಹೊರತಾಗಿ ಶುಂಠಿಯು ಹೊಟ್ಟೆ ನೋವು ನಿವಾರಣೆಗೆ ಪ್ರಯೋಜನಕಾರಿಯಾಗಿದೆ. ಪಾತ್ರೆಯಲ್ಲಿ 1 ಲೋಟ ನೀರನ್ನು ಸುರಿಯಿರಿ. ಈ ನೀರಿನಲ್ಲಿ ಒಂದು ತುಂಡು ಶುಂಠಿಯನ್ನು ಹಾಕಿ ಕುದಿಸಿ. ನೀರು ಅರ್ಧ ಉಳಿದಿರುವಾಗ ಗ್ಯಾಸ್ ಆಫ್ ಮಾಡಿ. ಈ ನೀರನ್ನು ಸ್ವಲ್ಪ ತಣ್ಣಗಾಗಿಸಿ ನಂತರ ಕುಡಿಯಿರಿ. ಇದರಿಂದ ಹೊಟ್ಟೆ ನೋವು ನಿವಾರಣೆಯಾಗುತ್ತದೆ.

ಶುಂಠಿ: ಶೀತ ಮತ್ತು ಕೆಮ್ಮಿನ ಹೊರತಾಗಿ ಶುಂಠಿಯು ಹೊಟ್ಟೆ ನೋವು ನಿವಾರಣೆಗೆ ಪ್ರಯೋಜನಕಾರಿಯಾಗಿದೆ. ಪಾತ್ರೆಯಲ್ಲಿ 1 ಲೋಟ ನೀರನ್ನು ಸುರಿಯಿರಿ. ಈ ನೀರಿನಲ್ಲಿ ಒಂದು ತುಂಡು ಶುಂಠಿಯನ್ನು ಹಾಕಿ ಕುದಿಸಿ. ನೀರು ಅರ್ಧ ಉಳಿದಿರುವಾಗ ಗ್ಯಾಸ್ ಆಫ್ ಮಾಡಿ. ಈ ನೀರನ್ನು ಸ್ವಲ್ಪ ತಣ್ಣಗಾಗಿಸಿ ನಂತರ ಕುಡಿಯಿರಿ. ಇದರಿಂದ ಹೊಟ್ಟೆ ನೋವು ನಿವಾರಣೆಯಾಗುತ್ತದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ