AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cracked Heels: ಒಡೆದ ಕಾಲಿನ ಹಿಮ್ಮಡಿಗೆ ಇಲ್ಲಿದೆ ಮನೆಮದ್ದು

ನಾನಾ ಕಾರಣಕ್ಕೆ ಕೆಲವರಿಗೆ ಕಾಲಿನ ಪಾದಗಳು ಒಡೆಯುತ್ತವೆ. ಓಡಾಡುವುದಕ್ಕೂ ಕಷ್ಠವಾಗುತ್ತದೆ. ಇದದಿಂದ ಮುಕ್ತಿ ಪಡೆಯಲು ಮನೆಯಲ್ಲೇ ಮದ್ದಿದೆ.

TV9 Web
| Updated By: sandhya thejappa

Updated on: May 11, 2022 | 8:30 AM

ಮಲಗುವ ಮುನ್ನಾ ಒಡೆದ ಹಿಮ್ಮಡಿಗೆ ಜೇನುತುಪ್ಪ ಹಚ್ಚಿ. ಜೇನುತುಪ್ಪ ಔಷಧಿ ಗುಣವನ್ನು ಹೊಂದಿದೆ. ಹೀಗಾಗಿ ಒಡೆದ ಕಾಲಿಗೆ ಇದು ರಾಮಬಾಣ ಇದ್ದಂತೆ.

ಮಲಗುವ ಮುನ್ನಾ ಒಡೆದ ಹಿಮ್ಮಡಿಗೆ ಜೇನುತುಪ್ಪ ಹಚ್ಚಿ. ಜೇನುತುಪ್ಪ ಔಷಧಿ ಗುಣವನ್ನು ಹೊಂದಿದೆ. ಹೀಗಾಗಿ ಒಡೆದ ಕಾಲಿಗೆ ಇದು ರಾಮಬಾಣ ಇದ್ದಂತೆ.

1 / 5
ತೆಂಗಿನ ಎಣ್ಣೆ ಸರ್ವ ಕಾಯಿಲೆಗೆ ಮದ್ದಿದ್ದಂತೆ. ಹೀಗಾಗಿ ಕಾಲನ್ನು ತೊಳೆದು ತೆಂಗಿನ ಎಣ್ಣೆಯನ್ನು ಬಳಸಿ.

ತೆಂಗಿನ ಎಣ್ಣೆ ಸರ್ವ ಕಾಯಿಲೆಗೆ ಮದ್ದಿದ್ದಂತೆ. ಹೀಗಾಗಿ ಕಾಲನ್ನು ತೊಳೆದು ತೆಂಗಿನ ಎಣ್ಣೆಯನ್ನು ಬಳಸಿ.

2 / 5
ಬಾಳೆಹಣ್ಣನ್ನು ಮ್ಯಾಶ್ ಮಾಡಿ ಪೇಸ್ಟ್ ಮಾಡಿ. ಪೇಸ್ಟ್ನ ಕಾಲಿಗೆ ಹಚ್ಚಿ. 20ರಿಂದ 30 ನಿಮಿಷಗಳ ಕಾಲ ಒಣಗಲು ಬಿಡಿ.

ಬಾಳೆಹಣ್ಣನ್ನು ಮ್ಯಾಶ್ ಮಾಡಿ ಪೇಸ್ಟ್ ಮಾಡಿ. ಪೇಸ್ಟ್ನ ಕಾಲಿಗೆ ಹಚ್ಚಿ. 20ರಿಂದ 30 ನಿಮಿಷಗಳ ಕಾಲ ಒಣಗಲು ಬಿಡಿ.

3 / 5
Cracked Heels: ಒಡೆದ ಕಾಲಿನ ಹಿಮ್ಮಡಿಗೆ ಇಲ್ಲಿದೆ ಮನೆಮದ್ದು

ಅಲೋವೆರಾ ಜೆಲ್ ಬಳಸಿ. ಮೊದಲು ಉಗುರು ಬೆಚ್ಚಗಿನ ನೀರಲ್ಲಿ ಪಾದವನ್ನು ನೆನೆಸಿ. ನಂತರ ಅಲೋವೆರಾ ಜೆಲ್​ನ ಹಚ್ಚಿ.

4 / 5
Cracked Heels: ಒಡೆದ ಕಾಲಿನ ಹಿಮ್ಮಡಿಗೆ ಇಲ್ಲಿದೆ ಮನೆಮದ್ದು

ಬಿಸಿ ನೀರಿಗೆ ಅಡುಗೆ ಸೋಡಾ ಹಾಕಿ. ನಂತರ ಒಡೆದ ಕಾಲನ್ನು ನೆನೆಸಿಡಿ. 15 ನಿಮಿಷ ಕಾಲು ನೀರಿನಲ್ಲಿ ಇರಬೇಕು. ಹೀಗೆ ಮಾಡಿದರೆ ಕಾಲು ಒಡೆಯುವುದು ಕಡಿಮೆಯಾಗುತ್ತದೆ.

5 / 5
Follow us
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ