AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cracked Heels: ಒಡೆದ ಕಾಲಿನ ಹಿಮ್ಮಡಿಗೆ ಇಲ್ಲಿದೆ ಮನೆಮದ್ದು

ನಾನಾ ಕಾರಣಕ್ಕೆ ಕೆಲವರಿಗೆ ಕಾಲಿನ ಪಾದಗಳು ಒಡೆಯುತ್ತವೆ. ಓಡಾಡುವುದಕ್ಕೂ ಕಷ್ಠವಾಗುತ್ತದೆ. ಇದದಿಂದ ಮುಕ್ತಿ ಪಡೆಯಲು ಮನೆಯಲ್ಲೇ ಮದ್ದಿದೆ.

TV9 Web
| Edited By: sandhya thejappa|

Updated on: May 11, 2022 | 8:30 AM

Share
ಮಲಗುವ ಮುನ್ನಾ ಒಡೆದ ಹಿಮ್ಮಡಿಗೆ ಜೇನುತುಪ್ಪ ಹಚ್ಚಿ. ಜೇನುತುಪ್ಪ ಔಷಧಿ ಗುಣವನ್ನು ಹೊಂದಿದೆ. ಹೀಗಾಗಿ ಒಡೆದ ಕಾಲಿಗೆ ಇದು ರಾಮಬಾಣ ಇದ್ದಂತೆ.

ಮಲಗುವ ಮುನ್ನಾ ಒಡೆದ ಹಿಮ್ಮಡಿಗೆ ಜೇನುತುಪ್ಪ ಹಚ್ಚಿ. ಜೇನುತುಪ್ಪ ಔಷಧಿ ಗುಣವನ್ನು ಹೊಂದಿದೆ. ಹೀಗಾಗಿ ಒಡೆದ ಕಾಲಿಗೆ ಇದು ರಾಮಬಾಣ ಇದ್ದಂತೆ.

1 / 5
ತೆಂಗಿನ ಎಣ್ಣೆ ಸರ್ವ ಕಾಯಿಲೆಗೆ ಮದ್ದಿದ್ದಂತೆ. ಹೀಗಾಗಿ ಕಾಲನ್ನು ತೊಳೆದು ತೆಂಗಿನ ಎಣ್ಣೆಯನ್ನು ಬಳಸಿ.

ತೆಂಗಿನ ಎಣ್ಣೆ ಸರ್ವ ಕಾಯಿಲೆಗೆ ಮದ್ದಿದ್ದಂತೆ. ಹೀಗಾಗಿ ಕಾಲನ್ನು ತೊಳೆದು ತೆಂಗಿನ ಎಣ್ಣೆಯನ್ನು ಬಳಸಿ.

2 / 5
ಬಾಳೆಹಣ್ಣನ್ನು ಮ್ಯಾಶ್ ಮಾಡಿ ಪೇಸ್ಟ್ ಮಾಡಿ. ಪೇಸ್ಟ್ನ ಕಾಲಿಗೆ ಹಚ್ಚಿ. 20ರಿಂದ 30 ನಿಮಿಷಗಳ ಕಾಲ ಒಣಗಲು ಬಿಡಿ.

ಬಾಳೆಹಣ್ಣನ್ನು ಮ್ಯಾಶ್ ಮಾಡಿ ಪೇಸ್ಟ್ ಮಾಡಿ. ಪೇಸ್ಟ್ನ ಕಾಲಿಗೆ ಹಚ್ಚಿ. 20ರಿಂದ 30 ನಿಮಿಷಗಳ ಕಾಲ ಒಣಗಲು ಬಿಡಿ.

3 / 5
Cracked Heels: ಒಡೆದ ಕಾಲಿನ ಹಿಮ್ಮಡಿಗೆ ಇಲ್ಲಿದೆ ಮನೆಮದ್ದು

ಅಲೋವೆರಾ ಜೆಲ್ ಬಳಸಿ. ಮೊದಲು ಉಗುರು ಬೆಚ್ಚಗಿನ ನೀರಲ್ಲಿ ಪಾದವನ್ನು ನೆನೆಸಿ. ನಂತರ ಅಲೋವೆರಾ ಜೆಲ್​ನ ಹಚ್ಚಿ.

4 / 5
Cracked Heels: ಒಡೆದ ಕಾಲಿನ ಹಿಮ್ಮಡಿಗೆ ಇಲ್ಲಿದೆ ಮನೆಮದ್ದು

ಬಿಸಿ ನೀರಿಗೆ ಅಡುಗೆ ಸೋಡಾ ಹಾಕಿ. ನಂತರ ಒಡೆದ ಕಾಲನ್ನು ನೆನೆಸಿಡಿ. 15 ನಿಮಿಷ ಕಾಲು ನೀರಿನಲ್ಲಿ ಇರಬೇಕು. ಹೀಗೆ ಮಾಡಿದರೆ ಕಾಲು ಒಡೆಯುವುದು ಕಡಿಮೆಯಾಗುತ್ತದೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು