Cracked Heels: ಒಡೆದ ಕಾಲಿನ ಹಿಮ್ಮಡಿಗೆ ಇಲ್ಲಿದೆ ಮನೆಮದ್ದು
ನಾನಾ ಕಾರಣಕ್ಕೆ ಕೆಲವರಿಗೆ ಕಾಲಿನ ಪಾದಗಳು ಒಡೆಯುತ್ತವೆ. ಓಡಾಡುವುದಕ್ಕೂ ಕಷ್ಠವಾಗುತ್ತದೆ. ಇದದಿಂದ ಮುಕ್ತಿ ಪಡೆಯಲು ಮನೆಯಲ್ಲೇ ಮದ್ದಿದೆ.
Updated on: May 11, 2022 | 8:30 AM

ಮಲಗುವ ಮುನ್ನಾ ಒಡೆದ ಹಿಮ್ಮಡಿಗೆ ಜೇನುತುಪ್ಪ ಹಚ್ಚಿ. ಜೇನುತುಪ್ಪ ಔಷಧಿ ಗುಣವನ್ನು ಹೊಂದಿದೆ. ಹೀಗಾಗಿ ಒಡೆದ ಕಾಲಿಗೆ ಇದು ರಾಮಬಾಣ ಇದ್ದಂತೆ.

ತೆಂಗಿನ ಎಣ್ಣೆ ಸರ್ವ ಕಾಯಿಲೆಗೆ ಮದ್ದಿದ್ದಂತೆ. ಹೀಗಾಗಿ ಕಾಲನ್ನು ತೊಳೆದು ತೆಂಗಿನ ಎಣ್ಣೆಯನ್ನು ಬಳಸಿ.

ಬಾಳೆಹಣ್ಣನ್ನು ಮ್ಯಾಶ್ ಮಾಡಿ ಪೇಸ್ಟ್ ಮಾಡಿ. ಪೇಸ್ಟ್ನ ಕಾಲಿಗೆ ಹಚ್ಚಿ. 20ರಿಂದ 30 ನಿಮಿಷಗಳ ಕಾಲ ಒಣಗಲು ಬಿಡಿ.

ಅಲೋವೆರಾ ಜೆಲ್ ಬಳಸಿ. ಮೊದಲು ಉಗುರು ಬೆಚ್ಚಗಿನ ನೀರಲ್ಲಿ ಪಾದವನ್ನು ನೆನೆಸಿ. ನಂತರ ಅಲೋವೆರಾ ಜೆಲ್ನ ಹಚ್ಚಿ.

ಬಿಸಿ ನೀರಿಗೆ ಅಡುಗೆ ಸೋಡಾ ಹಾಕಿ. ನಂತರ ಒಡೆದ ಕಾಲನ್ನು ನೆನೆಸಿಡಿ. 15 ನಿಮಿಷ ಕಾಲು ನೀರಿನಲ್ಲಿ ಇರಬೇಕು. ಹೀಗೆ ಮಾಡಿದರೆ ಕಾಲು ಒಡೆಯುವುದು ಕಡಿಮೆಯಾಗುತ್ತದೆ.
Related Photo Gallery

ಭಾರತೀಯ ಸೇನೆಯಿಂದ ಪಾಕ್ ಸೇನಾ ಶಿಬಿರ ಧ್ವಂಸ, ಅಮೆರಿಕದ ಮೊರೆಹೋದ ಪಾಕ್

ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಅಬ್ಬರ.. ಧಾರಾಕಾರ ಮಳೆಗೆ ಹಲವೆಡೆ ಅವಾಂತರ

ಹಾಸನ ಜಿಲ್ಲೆಯಲ್ಲಿ ಆನೆ ಸೆರೆಗೆ ಕಾರ್ಯಾಚರಣೆ ಮತ್ತೆ ಆರಂಭ

ಸಿಎಸ್ಕೆ ತಂಡದಿಂದ ಈ 6 ಆಟಗಾರರಿಗೆ ಗೇಟ್ಪಾಸ್ ಖಚಿತ

ಶುಭ ಕಾರ್ಯಗಳಿಗೆ ಹೊರಡುವ ವೇಳೆ ವಾಹನದ ಬಳಿ ತೆಂಗಿನಕಾಯಿ ಒಡೆಯುವುದು ಏಕೆ?

ಧೋನಿ ಮೆಚ್ಚಿದ್ದ ಮುಂಬೈ ಯುವ ಆಟಗಾರ ಐಪಿಎಲ್ನಿಂದ ಔಟ್

IPL 2025: ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2025: ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ

ಟೆಸ್ಟ್ನಲ್ಲಿ ಹೊಸ ಇತಿಹಾಸ... ವಿಶ್ವ ದಾಖಲೆ ಬರೆದ ಮೆಹಿದಿ ಹಸನ್ ಮಿರಾಝ್

IPL 2025: CSK ತಂಡವನ್ನು ನುಗ್ಗಿ ಹೊಡೆದ 5 ತಂಡಗಳು
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್ ಬಿಚ್ಚಿಟ್ಟ ಕಮಿಷನರ್

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್

ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್ಗೆ ಉಳಿಗಾಲವಿಲ್ಲ: ವಾಟಾಳ್

ಅಲ್ಲು ಅರ್ಜುನ್ ಜೊತೆ ಎಕ್ಸ್ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
