AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಿನ ಕೆಳಗೆ ಇರುವ ಡಾರ್ಕ್ ಸರ್ಕಲ್​ಗೆ ಪರಿಹಾರ ಇಲ್ಲಿದೆ

ಕಣ್ಣಿನ ಕೆಳಗೆ ಇರುವ ಡಾರ್ಕ್ ಸರ್ಕಲ್ ಸೌಂದರ್ಯವನ್ನು ಕುಗ್ಗಿಸುವುದರಲ್ಲಿ ಅನುಮಾನವಿಲ್ಲ. ಡಾರ್ಕ್ ಸರ್ಕಲ್​ನಿಂದ ಮುಖದ ಲಕ್ಷಣ ಕಡಿಮೆಯಾಗುತ್ತದೆ. ಎದ್ದು ಕಾಣುವ ಡಾರ್ಕ್ ಸರ್ಕಲ್​ಗೆ ಕಾರಣ ಹಲವು ಇದೆ.

TV9 Web
| Edited By: sandhya thejappa|

Updated on: Jun 10, 2022 | 8:15 AM

Share
ಅಲೋವೆರಾ ಜೆಲ್ ಮತ್ತು ವಿಟಮಿನ್ ಇ ಮಿಶ್ರಣ ಮಾಡಿ ಮಲಗುವ ಮುನ್ನ ಕಣ್ಣಿನ ಕೆಳಗೆ ಕಪ್ಪಾಗಿರುವ ಜಾಗಕ್ಕೆ ಹಚ್ಚಿ. ಪ್ರತಿದಿನ ಹಚ್ಚಿದಾಗ ಕೆಲವೇ ದಿನಗಳಲ್ಲಿ ಡಾರ್ಕ್ ಸರ್ಕಲ್ ಕಡಿಮೆಯಾಗುವುದು. ಇದು ಆ್ಯಂಟಿ ಆಕ್ಸಿಡೆಂಟ್ ಗುಣ ಹೊಂದಿದೆ. ಮುಖದಲ್ಲಿರುವ ಮೊಡವೆಗಳನ್ನು ಶಮನಗೊಳಿಸಲು ಇದನ್ನು ಬಳಸಬಹುದು.

ಅಲೋವೆರಾ ಜೆಲ್ ಮತ್ತು ವಿಟಮಿನ್ ಇ ಮಿಶ್ರಣ ಮಾಡಿ ಮಲಗುವ ಮುನ್ನ ಕಣ್ಣಿನ ಕೆಳಗೆ ಕಪ್ಪಾಗಿರುವ ಜಾಗಕ್ಕೆ ಹಚ್ಚಿ. ಪ್ರತಿದಿನ ಹಚ್ಚಿದಾಗ ಕೆಲವೇ ದಿನಗಳಲ್ಲಿ ಡಾರ್ಕ್ ಸರ್ಕಲ್ ಕಡಿಮೆಯಾಗುವುದು. ಇದು ಆ್ಯಂಟಿ ಆಕ್ಸಿಡೆಂಟ್ ಗುಣ ಹೊಂದಿದೆ. ಮುಖದಲ್ಲಿರುವ ಮೊಡವೆಗಳನ್ನು ಶಮನಗೊಳಿಸಲು ಇದನ್ನು ಬಳಸಬಹುದು.

1 / 5
ರಾತ್ರಿ ಮಲಗುವ ಮುನ್ನ ಬಾದಾಮಿ ಎಣ್ಣೆ ಮತ್ತು ಜೇನುತುಪ್ಪವನ್ನು ಬಳಸಬಹುದು. ಇದು ಡಾರ್ಕ್ ಸರ್ಕಲ್ನ ತೆಗೆದು ಹಾಕುವ ಜೊತೆಗೆ ಮುಖದ ಕಾಂತಿ ಹೆಚ್ಚಿಸುವುದು. ಜೇನುತುಪ್ಪ ಬ್ಯಾಕ್ಟೀರಿಯಾದ ವಿರೋಧಿ ಗುಣಗಳನ್ನು ಹೊಂದಿದೆ. ಹೀಗಾಗಿ ಇವೆರಡನ್ನೂ ಮಿಶ್ರಣ ಮಾಡಿ ರಾತ್ರಿ ವೇಳೆ ಹಚ್ಚಿ.

ರಾತ್ರಿ ಮಲಗುವ ಮುನ್ನ ಬಾದಾಮಿ ಎಣ್ಣೆ ಮತ್ತು ಜೇನುತುಪ್ಪವನ್ನು ಬಳಸಬಹುದು. ಇದು ಡಾರ್ಕ್ ಸರ್ಕಲ್ನ ತೆಗೆದು ಹಾಕುವ ಜೊತೆಗೆ ಮುಖದ ಕಾಂತಿ ಹೆಚ್ಚಿಸುವುದು. ಜೇನುತುಪ್ಪ ಬ್ಯಾಕ್ಟೀರಿಯಾದ ವಿರೋಧಿ ಗುಣಗಳನ್ನು ಹೊಂದಿದೆ. ಹೀಗಾಗಿ ಇವೆರಡನ್ನೂ ಮಿಶ್ರಣ ಮಾಡಿ ರಾತ್ರಿ ವೇಳೆ ಹಚ್ಚಿ.

2 / 5
ಕಾಫಿ ಪುಡಿ ಚರ್ಮಕ್ಕೆ ಹೆಚ್ಚು ಪ್ರಯೋಜನಕಾರಿ ಗುಣವನ್ನು ಹೊಂದಿದೆ. ಕಣ್ಣಿನ ಸುತ್ತ ಇರುವ ಕಪ್ಪನ್ನು ಕಡಿಮೆ ಮಾಡಲು ಕಾಫಿ ಪುಡಿ ಸಹಾಯಕವಾಗುತ್ತದೆ. ಕಾಫಿ ಪುಡಿ ಮತ್ತು ತೆಂಗಿನ ಎಣ್ಣೆಯನ್ನು ಚೆನ್ನಾಗಿ ಬೆರೆಸಿ ವಾರಕ್ಕೆ ಎರಡು ಬಾರಿ ಹಚ್ಚಿದರೆ ಕೆಲವೇ ವಾರದಲ್ಲಿ ಉತ್ತಮ ಫಲಿತಾಂಶ ಸಿಗುತ್ತದೆ. ತೆಂಗಿನ ಎಣ್ಣೆ ಬದಲು ಜೇನುತುಪ್ಪವನ್ನೂ ಬಳಸಬಹುದು.

ಕಾಫಿ ಪುಡಿ ಚರ್ಮಕ್ಕೆ ಹೆಚ್ಚು ಪ್ರಯೋಜನಕಾರಿ ಗುಣವನ್ನು ಹೊಂದಿದೆ. ಕಣ್ಣಿನ ಸುತ್ತ ಇರುವ ಕಪ್ಪನ್ನು ಕಡಿಮೆ ಮಾಡಲು ಕಾಫಿ ಪುಡಿ ಸಹಾಯಕವಾಗುತ್ತದೆ. ಕಾಫಿ ಪುಡಿ ಮತ್ತು ತೆಂಗಿನ ಎಣ್ಣೆಯನ್ನು ಚೆನ್ನಾಗಿ ಬೆರೆಸಿ ವಾರಕ್ಕೆ ಎರಡು ಬಾರಿ ಹಚ್ಚಿದರೆ ಕೆಲವೇ ವಾರದಲ್ಲಿ ಉತ್ತಮ ಫಲಿತಾಂಶ ಸಿಗುತ್ತದೆ. ತೆಂಗಿನ ಎಣ್ಣೆ ಬದಲು ಜೇನುತುಪ್ಪವನ್ನೂ ಬಳಸಬಹುದು.

3 / 5
ಕಣ್ಣಿನ ಕೆಳಗೆ ಇರುವ ಡಾರ್ಕ್ ಸರ್ಕಲ್​ಗೆ ಪರಿಹಾರ ಇಲ್ಲಿದೆ

ಮುಖದ ಕಾಂತಿಯನ್ನು ಹೆಚ್ಚಿಸುವ ಶಕ್ತಿ ರೋಸ್ ವಾಟರ್ಗೆ ಇದೆ. ಹತ್ತಿಯ ಸಹಾಯದಿಂದ ರೋಸ್ ವಾಟರ್ನ ಕಣ್ಣಿನ ಸುತ್ತ ಹಚ್ಚಿ. ಪ್ರತಿದಿನ ಹಚ್ಚಿದರೆ ಕೆಲವೇ ದಿನಗಳಲ್ಲಿ ಕಣ್ಣಿನ ಸುತ್ತ ಇರುವ ಕಪ್ಪು ಕಲೆ ಕಡಿಮೆಯಾಗುತ್ತದೆ.

4 / 5
ಕಣ್ಣಿನ ಕೆಳಗೆ ಇರುವ ಡಾರ್ಕ್ ಸರ್ಕಲ್​ಗೆ ಪರಿಹಾರ ಇಲ್ಲಿದೆ

ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಆಲೂಗಡ್ಡೆ ಇದ್ದೇ ಇರುತ್ತದೆ. ಅಲೂಗಡ್ಡೆಯಿಂದ ಕಪ್ಪು ಕಲೆ ಹೋಗಲಾಡಿಸಬಹುದು. ಆಲೂಗಡ್ಡೆಯನ್ನು ತುರಿದು ಅದರ ರಸವನ್ನು ಹತ್ತಿಯ ಸಹಾಯದಿಂದ ಕಣ್ಣಿನ ಕಪ್ಪು ಸರ್ಕಲ್ಗೆ ಹಚ್ಚಿ. 10 ನಿಮಿಷ ಬಳಿಕ ತೊಳೆಯಿರಿ.

5 / 5
Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ