AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಇವುಗಳನ್ನ ಸೇವಿಸಿ; ತಕ್ಷಣ ನಿವಾರಣೆಯಾಗುತ್ತದೆ

ಗ್ಯಾಸ್ಟ್ರಿಕ್ ಇದ್ದರೆ ಇಡೀ ದಿನ ಸಂತೋಷವನ್ನೆ ಹಾಳು ಮಾಡುತ್ತದೆ. ಹೊಟ್ಟೆ ಉಬ್ಬರಿಸುತ್ತದೆ. ಎದೆ ನೋವಾಗುತ್ತದೆ. ಪದೇ ಪದೇ ತೇಗು ಬರುತ್ತದೆ. ಯಾವಾಗ ಗ್ಯಾಸ್ಟ್ರಿಕ್ ಕಡಿಮೆ ಆಗುತ್ತದೆ ಅಂತ ನೀವು ಯೋಚಿಸುತ್ತಿದ್ದರೆ, ಕೆಲ ತಕ್ಷಣ ಪರಿಹಾರಗಳನ್ನ ತಿಳಿಸುತ್ತೇವೆ.

TV9 Web
| Updated By: sandhya thejappa|

Updated on:Mar 26, 2022 | 4:49 PM

Share
ದೇವರೆಂದು ಪೂಜಿಸುವ ತುಳಸಿ ಆಯುರ್ವೇದ ಗಿಡ. ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಎರಡು ತುಳಸಿ ಎಲೆಗಳನ್ನ ಸೇವಿಸಿ. ಇದರಿಂದ ಗ್ಯಾಸ್ಟ್ರಿಕ್ ಕಡಿಮೆಯಾಗುತ್ತದೆ.

ದೇವರೆಂದು ಪೂಜಿಸುವ ತುಳಸಿ ಆಯುರ್ವೇದ ಗಿಡ. ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಎರಡು ತುಳಸಿ ಎಲೆಗಳನ್ನ ಸೇವಿಸಿ. ಇದರಿಂದ ಗ್ಯಾಸ್ಟ್ರಿಕ್ ಕಡಿಮೆಯಾಗುತ್ತದೆ.

1 / 5
ಬೇಸಿಗೆಯಲ್ಲಿ ಮಜ್ಜಿಗೆ ದೇಹವನ್ನು ತಣ್ಣಗಾಗಿಸುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಮಜ್ಜಿಗೆ ಕುಡಿಯಿರಿ. ಮಜ್ಜಿಗೆಯಲ್ಲಿರುವ ಪೌಷ್ಟಿಕಾಂಶ, ಲ್ಯಾಕ್ಟಿವ್ ಆಸಿಡ್ ಅಂಶ ಇರುವುದರಿಂದ ಗ್ಯಾಸ್ಟ್ರಿಕ್ ಕಡಿಮೆಯಾಗುತ್ತದೆ.

ಬೇಸಿಗೆಯಲ್ಲಿ ಮಜ್ಜಿಗೆ ದೇಹವನ್ನು ತಣ್ಣಗಾಗಿಸುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಮಜ್ಜಿಗೆ ಕುಡಿಯಿರಿ. ಮಜ್ಜಿಗೆಯಲ್ಲಿರುವ ಪೌಷ್ಟಿಕಾಂಶ, ಲ್ಯಾಕ್ಟಿವ್ ಆಸಿಡ್ ಅಂಶ ಇರುವುದರಿಂದ ಗ್ಯಾಸ್ಟ್ರಿಕ್ ಕಡಿಮೆಯಾಗುತ್ತದೆ.

2 / 5
ತಂಪಾದ ಹಾಲನ್ನು ಸೇವಿಸಿದರೆ ಎದೆ ಉರಿ ಮತ್ತು ತೇಗು ಬಹಳ ಬೇಗ ಕಡಿಮೆಯಾಗುತ್ತದೆ. ನೀವು ಹಾಲು ಕುಡಿಯುವಾಗ ಸಕ್ಕರೆ ಹಾಕಿಕೊಳ್ಳಬಾರದು.

ತಂಪಾದ ಹಾಲನ್ನು ಸೇವಿಸಿದರೆ ಎದೆ ಉರಿ ಮತ್ತು ತೇಗು ಬಹಳ ಬೇಗ ಕಡಿಮೆಯಾಗುತ್ತದೆ. ನೀವು ಹಾಲು ಕುಡಿಯುವಾಗ ಸಕ್ಕರೆ ಹಾಕಿಕೊಳ್ಳಬಾರದು.

3 / 5
ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಇವುಗಳನ್ನ ಸೇವಿಸಿ; ತಕ್ಷಣ ನಿವಾರಣೆಯಾಗುತ್ತದೆ

ಊಟದ ನಂತರ ಸೋಂಪು ತಿಂದರೆ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಹೀಗಾಗಿ ಹೋಟೆಲ್​​ಗಳಲ್ಲಿ ಊಟದ ಕೊನೆಯಲ್ಲಿ ಸೋಂಪು ತಿನ್ನಲು ನೀಡುತ್ತಾರೆ. ಗ್ಯಾಸ್ಟ್ರಿಕ್ ಇದ್ದವರು ಸೋಂಪು ಸೇವಿಸಬಹುದು. ಹೊಟ್ಟೆ ಉಬ್ಬರವನ್ನು ಕಡಿಮೆ ಮಾಡುತ್ತದೆ.

4 / 5
ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಇವುಗಳನ್ನ ಸೇವಿಸಿ; ತಕ್ಷಣ ನಿವಾರಣೆಯಾಗುತ್ತದೆ

ಕೊತ್ತಂಬರಿ ಕಾಳನ್ನು ಬಾಯಿಗೆ ಹಾಕಿಕೊಂಡು ಅಗಿಯಿರಿ. 10ರಿಂದ 12 ಕಾಳು ಅಗಿಯಿರಿ. ಹೀಗೆ ಮಾಡಿದರೆ ಎದೆ ಉರಿ ತಕ್ಷಣ ಕಡಿಮೆಯಾಗುತ್ತದೆ. ಜೀರಿಗೆಯನ್ನೂ ಸೇವಿಸಬಹುದು. ಗ್ಯಾಸ್ಟ್ರಿಕ್​ಗೆ ತುಂಬಾ ಒಳ್ಳೆಯದು.

5 / 5

Published On - 4:47 pm, Sat, 26 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ