Sign In

By signing in or creating an account, you agree with Associated Broadcasting Company's Terms & Conditions and Privacy Policy.

Splits Hair: ಸ್ಲ್ಪಿಟ್ ಆಗಿರುವ ಕೂದಲಿಗೆ ಮನೆ ಮದ್ದು ಇಲ್ಲಿದೆ

ಆರೈಕೆ ಸರಿಯಾಗದೇ ಇದ್ದಾಗ ಕೂದಲಿನ ತುದಿ ಎರಡು ಭಾಗವಾಗುತ್ತದೆ. ಇದಕ್ಕೆ ಸ್ಲ್ಪಿಟ್ಸ್ (Splits) ಅಂತ ಹೇಳುತ್ತೇವೆ. ಪೌಷ್ಠಿಕಾಂಶ ಕೊರತೆ ಉಂಟಾದಾಗ ಕೂದಲ ತುದಿ ಒಡೆಯುತ್ತದೆ.

TV9 Web
| Updated By: sandhya thejappa

Updated on: Mar 14, 2022 | 8:59 AM

ನಾಲ್ಕರಿಂದ ಐದು ಚಮಚ ಜೇನುತುಪ್ಪಕ್ಕೆ ಸ್ವಲ್ಪ ಮೊಸರು, ಒಂದು ಟೀ ಚಮಚ ಆಲಿವ್ ಎಣ್ಣೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಕೂದಲಿಗೆ ಹಚ್ಚಿ. ಸುಮಾರು 30 ನಿಮಿಷಗಳ ಕಾಲ ಹಾಗೇ ಬಿಟ್ಟು, ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

ನಾಲ್ಕರಿಂದ ಐದು ಚಮಚ ಜೇನುತುಪ್ಪಕ್ಕೆ ಸ್ವಲ್ಪ ಮೊಸರು, ಒಂದು ಟೀ ಚಮಚ ಆಲಿವ್ ಎಣ್ಣೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಕೂದಲಿಗೆ ಹಚ್ಚಿ. ಸುಮಾರು 30 ನಿಮಿಷಗಳ ಕಾಲ ಹಾಗೇ ಬಿಟ್ಟು, ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

1 / 5
ಎರಡು ಮೊಟ್ಟೆಯ ಹಳದಿ ಭಾಗಕ್ಕೆ ಎರಡು ಚಮಚ ಆಲಿಟ್ ಎಣ್ಣೆ ಮತ್ತು ಜೇನುತುಪ್ಪ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿದ ಬಳಿಕ ನಿಮ್ಮ ಕೂದಲಿಗೆ ಹಚ್ಚಿ. 30 ನಿಮಿಷಗಳ ಬಳಿಕ ತಣ್ಣನೆಯ ನೀರಿನಿಂದ ತೊಳೆಯಿರಿ.

ಎರಡು ಮೊಟ್ಟೆಯ ಹಳದಿ ಭಾಗಕ್ಕೆ ಎರಡು ಚಮಚ ಆಲಿಟ್ ಎಣ್ಣೆ ಮತ್ತು ಜೇನುತುಪ್ಪ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿದ ಬಳಿಕ ನಿಮ್ಮ ಕೂದಲಿಗೆ ಹಚ್ಚಿ. 30 ನಿಮಿಷಗಳ ಬಳಿಕ ತಣ್ಣನೆಯ ನೀರಿನಿಂದ ತೊಳೆಯಿರಿ.

2 / 5
ಪಪ್ಪಾಯಿ ಹಣ್ಣಿಗೆ ಅರ್ಧ ಕಪ್ ಮೊಸರು ಹಾಕಿ ಮಿಶ್ರಣ ಮಾಡಿ. ಪೇಸ್ಟ್ ದಪ್ಪ ಆಗಬೇಕು. ನಂತರ ಕೂದಲಿಗೆ ಅಪ್ಲೈ ಮಾಡಿ. 40 ನಿಮಿಷಗಳ ಬಳಿಕ ತೊಳೆಯಿರಿ.

ಪಪ್ಪಾಯಿ ಹಣ್ಣಿಗೆ ಅರ್ಧ ಕಪ್ ಮೊಸರು ಹಾಕಿ ಮಿಶ್ರಣ ಮಾಡಿ. ಪೇಸ್ಟ್ ದಪ್ಪ ಆಗಬೇಕು. ನಂತರ ಕೂದಲಿಗೆ ಅಪ್ಲೈ ಮಾಡಿ. 40 ನಿಮಿಷಗಳ ಬಳಿಕ ತೊಳೆಯಿರಿ.

3 / 5
ಸಾಮಾನ್ಯವಾಗಿ ಬಹುತೇಕ ಮಂದಿ ಕೊಬ್ಬರಿ ಎಣ್ಣೆ ಬಳಸುತ್ತಾರೆ. ಕೂದಲ ತುದಿ ಒಡೆದರೆ ಅದಕ್ಕೆ ಪರಿಹಾರ ಕೊಬ್ಬರಿ ಎಣ್ಣೆಯಲ್ಲಿದೆ. ಕೊಬ್ಬರಿ ಎಣ್ಣೆಯನ್ನು ಕೂದಲಿಗೆ ಹಾಕಿ ಮಸಾಜ್ ಮಾಡಿ 2 ಗಂಟೆ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

ಸಾಮಾನ್ಯವಾಗಿ ಬಹುತೇಕ ಮಂದಿ ಕೊಬ್ಬರಿ ಎಣ್ಣೆ ಬಳಸುತ್ತಾರೆ. ಕೂದಲ ತುದಿ ಒಡೆದರೆ ಅದಕ್ಕೆ ಪರಿಹಾರ ಕೊಬ್ಬರಿ ಎಣ್ಣೆಯಲ್ಲಿದೆ. ಕೊಬ್ಬರಿ ಎಣ್ಣೆಯನ್ನು ಕೂದಲಿಗೆ ಹಾಕಿ ಮಸಾಜ್ ಮಾಡಿ 2 ಗಂಟೆ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

4 / 5
ಶಾಂಪುವಿನಿಂದ ಸ್ನಾನವಾದ ನಂತರ ಕಂಡೀಷನರ್ ಬಳಸಿ. ಕಂಡೀಷನರ್ ಹಚ್ಚಿ 10 ನಿಮಿಷದ ಹಾಗೇ ಬಿಡಿ. ನಂತರ ತಣ್ಣೀರಿನಿಂದ ತೊಳೆಯಿರಿ. ಕಂಡೀಷನರ್ ಕೇವಲ ಕೂದಲಿಗೆ ಮಾತ್ರ ಹಚ್ಚಬೇಕು.

ಶಾಂಪುವಿನಿಂದ ಸ್ನಾನವಾದ ನಂತರ ಕಂಡೀಷನರ್ ಬಳಸಿ. ಕಂಡೀಷನರ್ ಹಚ್ಚಿ 10 ನಿಮಿಷದ ಹಾಗೇ ಬಿಡಿ. ನಂತರ ತಣ್ಣೀರಿನಿಂದ ತೊಳೆಯಿರಿ. ಕಂಡೀಷನರ್ ಕೇವಲ ಕೂದಲಿಗೆ ಮಾತ್ರ ಹಚ್ಚಬೇಕು.

5 / 5
Follow us
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ