AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಅರ್ಧ ತಲೆನೋವು ದಿನದ ಸಂತೋಷವನ್ನೇ ಕಿತ್ತುಕೊಳ್ಳುತ್ತದೆ. ತಲೆನೋವು ಶುರುವಾದಂತೆ ಕೆಲಸದ ಮೇಲೆ ಆಸಕ್ತಿಯೂ ಕಡಿಮೆಯಾಗುತ್ತದೆ. ಹೀಗಾಗಿ ತಲೆನೋವನ್ನು ಹೋಗಲಾಡಿಸಲು ಹೀಗೆ ಮಾಡಿ.

TV9 Web
| Updated By: sandhya thejappa|

Updated on: Jun 05, 2022 | 8:15 AM

Share
ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

1 / 6
ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

2 / 6
ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

3 / 6
ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

4 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಹೇರಳ ಔಷಧಿ ಗುಣವನ್ನು ಹೊಂದಿರುವ ತುಳಸಿ ಎಲೆಯನ್ನು ನೀರಿನೊಂದಿಗೆ ಸೇರಿಸಿ ಕುದಿಸಿ. ಇದಕ್ಕೆ ಜೇನುತಪ್ಪ ಹಾಕಿ ಕುಡಿಯಿರಿ. ಇದರಿಂದ ಅರ್ಧ ತಲೆನೋವು ನಿವಾರಣೆಯಾಗುತ್ತದೆ.

5 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ನಿದ್ರೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಿದ್ದಂತೆ. 8 ಗಂಟೆಗಳ ಕಾಲ ನಿದ್ರೆ ಮಾಡಿದರೆ ತಲೆನೋವು ದೂರವಾಗುತ್ತದೆ.

6 / 6
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು