AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಅರ್ಧ ತಲೆನೋವು ದಿನದ ಸಂತೋಷವನ್ನೇ ಕಿತ್ತುಕೊಳ್ಳುತ್ತದೆ. ತಲೆನೋವು ಶುರುವಾದಂತೆ ಕೆಲಸದ ಮೇಲೆ ಆಸಕ್ತಿಯೂ ಕಡಿಮೆಯಾಗುತ್ತದೆ. ಹೀಗಾಗಿ ತಲೆನೋವನ್ನು ಹೋಗಲಾಡಿಸಲು ಹೀಗೆ ಮಾಡಿ.

TV9 Web
| Edited By: |

Updated on: Jun 05, 2022 | 8:15 AM

Share
ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

1 / 6
ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

2 / 6
ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

3 / 6
ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

4 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಹೇರಳ ಔಷಧಿ ಗುಣವನ್ನು ಹೊಂದಿರುವ ತುಳಸಿ ಎಲೆಯನ್ನು ನೀರಿನೊಂದಿಗೆ ಸೇರಿಸಿ ಕುದಿಸಿ. ಇದಕ್ಕೆ ಜೇನುತಪ್ಪ ಹಾಕಿ ಕುಡಿಯಿರಿ. ಇದರಿಂದ ಅರ್ಧ ತಲೆನೋವು ನಿವಾರಣೆಯಾಗುತ್ತದೆ.

5 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ನಿದ್ರೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಿದ್ದಂತೆ. 8 ಗಂಟೆಗಳ ಕಾಲ ನಿದ್ರೆ ಮಾಡಿದರೆ ತಲೆನೋವು ದೂರವಾಗುತ್ತದೆ.

6 / 6
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?