Sign In

By signing in or creating an account, you agree with Associated Broadcasting Company's Terms & Conditions and Privacy Policy.

Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಅರ್ಧ ತಲೆನೋವು ದಿನದ ಸಂತೋಷವನ್ನೇ ಕಿತ್ತುಕೊಳ್ಳುತ್ತದೆ. ತಲೆನೋವು ಶುರುವಾದಂತೆ ಕೆಲಸದ ಮೇಲೆ ಆಸಕ್ತಿಯೂ ಕಡಿಮೆಯಾಗುತ್ತದೆ. ಹೀಗಾಗಿ ತಲೆನೋವನ್ನು ಹೋಗಲಾಡಿಸಲು ಹೀಗೆ ಮಾಡಿ.

TV9 Web
| Updated By: sandhya thejappa

Updated on: Jun 05, 2022 | 8:15 AM

ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

1 / 6
ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

2 / 6
ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

3 / 6
ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

4 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಹೇರಳ ಔಷಧಿ ಗುಣವನ್ನು ಹೊಂದಿರುವ ತುಳಸಿ ಎಲೆಯನ್ನು ನೀರಿನೊಂದಿಗೆ ಸೇರಿಸಿ ಕುದಿಸಿ. ಇದಕ್ಕೆ ಜೇನುತಪ್ಪ ಹಾಕಿ ಕುಡಿಯಿರಿ. ಇದರಿಂದ ಅರ್ಧ ತಲೆನೋವು ನಿವಾರಣೆಯಾಗುತ್ತದೆ.

5 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ನಿದ್ರೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಿದ್ದಂತೆ. 8 ಗಂಟೆಗಳ ಕಾಲ ನಿದ್ರೆ ಮಾಡಿದರೆ ತಲೆನೋವು ದೂರವಾಗುತ್ತದೆ.

6 / 6
Follow us
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು