AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಅರ್ಧ ತಲೆನೋವು ದಿನದ ಸಂತೋಷವನ್ನೇ ಕಿತ್ತುಕೊಳ್ಳುತ್ತದೆ. ತಲೆನೋವು ಶುರುವಾದಂತೆ ಕೆಲಸದ ಮೇಲೆ ಆಸಕ್ತಿಯೂ ಕಡಿಮೆಯಾಗುತ್ತದೆ. ಹೀಗಾಗಿ ತಲೆನೋವನ್ನು ಹೋಗಲಾಡಿಸಲು ಹೀಗೆ ಮಾಡಿ.

TV9 Web
| Updated By: sandhya thejappa|

Updated on: Jun 05, 2022 | 8:15 AM

Share
ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

1 / 6
ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

2 / 6
ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

3 / 6
ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

4 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಹೇರಳ ಔಷಧಿ ಗುಣವನ್ನು ಹೊಂದಿರುವ ತುಳಸಿ ಎಲೆಯನ್ನು ನೀರಿನೊಂದಿಗೆ ಸೇರಿಸಿ ಕುದಿಸಿ. ಇದಕ್ಕೆ ಜೇನುತಪ್ಪ ಹಾಕಿ ಕುಡಿಯಿರಿ. ಇದರಿಂದ ಅರ್ಧ ತಲೆನೋವು ನಿವಾರಣೆಯಾಗುತ್ತದೆ.

5 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ನಿದ್ರೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಿದ್ದಂತೆ. 8 ಗಂಟೆಗಳ ಕಾಲ ನಿದ್ರೆ ಮಾಡಿದರೆ ತಲೆನೋವು ದೂರವಾಗುತ್ತದೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ