AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಅರ್ಧ ತಲೆನೋವು ದಿನದ ಸಂತೋಷವನ್ನೇ ಕಿತ್ತುಕೊಳ್ಳುತ್ತದೆ. ತಲೆನೋವು ಶುರುವಾದಂತೆ ಕೆಲಸದ ಮೇಲೆ ಆಸಕ್ತಿಯೂ ಕಡಿಮೆಯಾಗುತ್ತದೆ. ಹೀಗಾಗಿ ತಲೆನೋವನ್ನು ಹೋಗಲಾಡಿಸಲು ಹೀಗೆ ಮಾಡಿ.

TV9 Web
| Updated By: sandhya thejappa

Updated on: Jun 05, 2022 | 8:15 AM

ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

ಆಹಾರ ಕ್ರಮ ಸರಿಯಾಗಿದ್ದರೆ ಅರ್ಧ ತಲೆನೋವು ಬರಲ್ಲ. ಬೆಳಿಗ್ಗೆ ತಿಂಡಿ 8 ರಿಂದ 9 ಗಂಟೆ, ಮಧ್ಯಾಹ್ನದ ಊಟ 1ರಿಂದ 1.30, ರಾತ್ರಿ ಊಟ 8 ಗಂಟೆಗೆ ಮಾಡಿದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

1 / 6
ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

ಪ್ರಾಣಾಯಾಮ ಕೂಡಾ ಅರ್ಧ ತಲೆನೋವಿಗೆ ಮದ್ದಿನಂತೆ. ಪ್ರತಿದಿನ ಬೆಳಿಗ್ಗೆ ಬೇಗನೇ ಎದ್ದು ಅರ್ಧ ಗಂಟೆ ವ್ಯಾಯಾಮ ಮಾಡಿ. ಇದರ ಜೊತೆ ಪ್ರಾಣಾಯಾಮ ಮಾಡಿದರೆ ಮನಸ್ಸು ಉಲ್ಲಾಸವಾಗಿರುತ್ತದೆ.

2 / 6
ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

ಅರ್ಧ ತಲೆನೋವಾದಾಗ ಶುಂಠಿ ಕಾಫಿ ಕುಡಿಯಿರಿ. ಇದು ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

3 / 6
ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

ತಲೆನೋವು ಕಾಣಿಸಿಕೊಂಡಾಗ ಕುತ್ತಿಗೆ ಹಿಂಭಾಗಕ್ಕೆ ಐಸ್ ಕ್ಯೂಬ್ನಿಂದ ಮಸಾಜ್ ಮಾಡಿ. ಹೀಗೆ ಮಾಡಿದರೆ ಮಂಜುಗಡ್ಡೆಯಿಂದ ಬರುವ ಶೀಥ ತಲೆನೋವಿಗೆ ಕಾರಣವಾಗುವ ಉರಿಯುತವನ್ನು ಕಡಿಮೆ ಮಾಡುತ್ತದೆ.

4 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ಹೇರಳ ಔಷಧಿ ಗುಣವನ್ನು ಹೊಂದಿರುವ ತುಳಸಿ ಎಲೆಯನ್ನು ನೀರಿನೊಂದಿಗೆ ಸೇರಿಸಿ ಕುದಿಸಿ. ಇದಕ್ಕೆ ಜೇನುತಪ್ಪ ಹಾಕಿ ಕುಡಿಯಿರಿ. ಇದರಿಂದ ಅರ್ಧ ತಲೆನೋವು ನಿವಾರಣೆಯಾಗುತ್ತದೆ.

5 / 6
Migraine: ಅರ್ಧ ತಲೆನೋವಿನಿಂದ ಬಳಲುತ್ತಿದ್ದರೆ ಹೀಗೆ ಮಾಡಿ

ನಿದ್ರೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಿದ್ದಂತೆ. 8 ಗಂಟೆಗಳ ಕಾಲ ನಿದ್ರೆ ಮಾಡಿದರೆ ತಲೆನೋವು ದೂರವಾಗುತ್ತದೆ.

6 / 6
Follow us
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!