AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

Pimple Mark: ಮೊಡವೆ ಮುಖದ ಸೌಂದರ್ಯವನ್ನು ಕುಗ್ಗಿಸುವುದರಲ್ಲಿ ಅನುಮಾನವಿಲ್ಲ. ಅದರಲ್ಲೂ ಮೊಡವೆ ಕಲೆಗಳಂತೂ ಮುಖ ಲಕ್ಷಣವನ್ನು ಕಡಿಮೆ ಮಾಡುತ್ತದೆ.

TV9 Web
| Updated By: sandhya thejappa

Updated on: Jun 11, 2022 | 8:15 AM

ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

1 / 5
ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

2 / 5
ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

3 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ಔಷಧಿ ಗುಣವನ್ನು ಹೊಂದಿರುವ ಬೇವು ಮೊಡವೆ ಕಲೆಗಳಿಗೆ ಉತ್ತಮ. ನೀರಿನೊಂದಿಗೆ ಬೇವಿನ ಎಲೆಗಳನ್ನ ಹಾಕಿ ಪೇಸ್ಟ್ ಮಾಡಿ. ಸಿದ್ಧವಾಗಿರುವ ಪೇಸ್ಟ್ನ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಬಳಿಕ ಮುಖ ತೊಳೆಯಿರಿ.

4 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಲೋಳೆಸರ ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ. ಇನ್ನು ಮೊಡವೆ ಕಲೆಗಳ ನಿವಾರಣೆಗೂ ಇದು ಹೆಚ್ಚು ಪ್ರಯೋಜನಕಾರಿ.

5 / 5
Follow us
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ