AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

Pimple Mark: ಮೊಡವೆ ಮುಖದ ಸೌಂದರ್ಯವನ್ನು ಕುಗ್ಗಿಸುವುದರಲ್ಲಿ ಅನುಮಾನವಿಲ್ಲ. ಅದರಲ್ಲೂ ಮೊಡವೆ ಕಲೆಗಳಂತೂ ಮುಖ ಲಕ್ಷಣವನ್ನು ಕಡಿಮೆ ಮಾಡುತ್ತದೆ.

TV9 Web
| Edited By: |

Updated on: Jun 11, 2022 | 8:15 AM

Share
ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

1 / 5
ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

2 / 5
ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

3 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ಔಷಧಿ ಗುಣವನ್ನು ಹೊಂದಿರುವ ಬೇವು ಮೊಡವೆ ಕಲೆಗಳಿಗೆ ಉತ್ತಮ. ನೀರಿನೊಂದಿಗೆ ಬೇವಿನ ಎಲೆಗಳನ್ನ ಹಾಕಿ ಪೇಸ್ಟ್ ಮಾಡಿ. ಸಿದ್ಧವಾಗಿರುವ ಪೇಸ್ಟ್ನ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಬಳಿಕ ಮುಖ ತೊಳೆಯಿರಿ.

4 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಲೋಳೆಸರ ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ. ಇನ್ನು ಮೊಡವೆ ಕಲೆಗಳ ನಿವಾರಣೆಗೂ ಇದು ಹೆಚ್ಚು ಪ್ರಯೋಜನಕಾರಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ