AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

Pimple Mark: ಮೊಡವೆ ಮುಖದ ಸೌಂದರ್ಯವನ್ನು ಕುಗ್ಗಿಸುವುದರಲ್ಲಿ ಅನುಮಾನವಿಲ್ಲ. ಅದರಲ್ಲೂ ಮೊಡವೆ ಕಲೆಗಳಂತೂ ಮುಖ ಲಕ್ಷಣವನ್ನು ಕಡಿಮೆ ಮಾಡುತ್ತದೆ.

TV9 Web
| Edited By: sandhya thejappa|

Updated on: Jun 11, 2022 | 8:15 AM

Share
ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

1 / 5
ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

2 / 5
ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

3 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ಔಷಧಿ ಗುಣವನ್ನು ಹೊಂದಿರುವ ಬೇವು ಮೊಡವೆ ಕಲೆಗಳಿಗೆ ಉತ್ತಮ. ನೀರಿನೊಂದಿಗೆ ಬೇವಿನ ಎಲೆಗಳನ್ನ ಹಾಕಿ ಪೇಸ್ಟ್ ಮಾಡಿ. ಸಿದ್ಧವಾಗಿರುವ ಪೇಸ್ಟ್ನ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಬಳಿಕ ಮುಖ ತೊಳೆಯಿರಿ.

4 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಲೋಳೆಸರ ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ. ಇನ್ನು ಮೊಡವೆ ಕಲೆಗಳ ನಿವಾರಣೆಗೂ ಇದು ಹೆಚ್ಚು ಪ್ರಯೋಜನಕಾರಿ.

5 / 5
Follow Us
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?