AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

Pimple Mark: ಮೊಡವೆ ಮುಖದ ಸೌಂದರ್ಯವನ್ನು ಕುಗ್ಗಿಸುವುದರಲ್ಲಿ ಅನುಮಾನವಿಲ್ಲ. ಅದರಲ್ಲೂ ಮೊಡವೆ ಕಲೆಗಳಂತೂ ಮುಖ ಲಕ್ಷಣವನ್ನು ಕಡಿಮೆ ಮಾಡುತ್ತದೆ.

TV9 Web
| Edited By: |

Updated on: Jun 11, 2022 | 8:15 AM

Share
ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

1 / 5
ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

2 / 5
ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

3 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ಔಷಧಿ ಗುಣವನ್ನು ಹೊಂದಿರುವ ಬೇವು ಮೊಡವೆ ಕಲೆಗಳಿಗೆ ಉತ್ತಮ. ನೀರಿನೊಂದಿಗೆ ಬೇವಿನ ಎಲೆಗಳನ್ನ ಹಾಕಿ ಪೇಸ್ಟ್ ಮಾಡಿ. ಸಿದ್ಧವಾಗಿರುವ ಪೇಸ್ಟ್ನ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಬಳಿಕ ಮುಖ ತೊಳೆಯಿರಿ.

4 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಲೋಳೆಸರ ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ. ಇನ್ನು ಮೊಡವೆ ಕಲೆಗಳ ನಿವಾರಣೆಗೂ ಇದು ಹೆಚ್ಚು ಪ್ರಯೋಜನಕಾರಿ.

5 / 5
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?