ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ
Pimple Mark: ಮೊಡವೆ ಮುಖದ ಸೌಂದರ್ಯವನ್ನು ಕುಗ್ಗಿಸುವುದರಲ್ಲಿ ಅನುಮಾನವಿಲ್ಲ. ಅದರಲ್ಲೂ ಮೊಡವೆ ಕಲೆಗಳಂತೂ ಮುಖ ಲಕ್ಷಣವನ್ನು ಕಡಿಮೆ ಮಾಡುತ್ತದೆ.
Updated on: Jun 11, 2022 | 8:15 AM

ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

ಹೆಚ್ಚು ಔಷಧಿ ಗುಣವನ್ನು ಹೊಂದಿರುವ ಬೇವು ಮೊಡವೆ ಕಲೆಗಳಿಗೆ ಉತ್ತಮ. ನೀರಿನೊಂದಿಗೆ ಬೇವಿನ ಎಲೆಗಳನ್ನ ಹಾಕಿ ಪೇಸ್ಟ್ ಮಾಡಿ. ಸಿದ್ಧವಾಗಿರುವ ಪೇಸ್ಟ್ನ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಬಳಿಕ ಮುಖ ತೊಳೆಯಿರಿ.

ಲೋಳೆಸರ ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ. ಇನ್ನು ಮೊಡವೆ ಕಲೆಗಳ ನಿವಾರಣೆಗೂ ಇದು ಹೆಚ್ಚು ಪ್ರಯೋಜನಕಾರಿ.
Related Photo Gallery

ಮಾರ್ಚ್ ತಿಂಗಳ ಕ್ರಿಕೆಟಿಗನಾಗಿ ಶ್ರೇಯಸ್ ಅಯ್ಯರ್ ಆಯ್ಕೆ

ಈ ವಿಷಯದಲ್ಲಿ ಅಮ್ಮನ ಈ ಮಾತುಗಳನ್ನು ತಪ್ಪದೆ ಕೇಳಿ

ಮೊದಲ ಓವರ್ನಲ್ಲೇ 2 ಸಿಲ್ವರ್ ಡಕ್: ದಾಖಲೆ ಬರೆದ ಶಾಹೀನ್ ಅಫ್ರಿದಿ

ಇದೇನು ನದಿಯೋ ಇಲ್ಲಾ ಮೈದಾವೋ? ಖಾಲಿಯಾದ ಮಲಪ್ರಭೆ

'ಅಸಂಭವ'.... ಯುಜ್ವೇಂದ್ರ ಚಹಲ್ಗೆ ಸಿಕ್ಕಳು ಹೊಸ ಗರ್ಲ್ಫ್ರೆಂಡ್

ರಣರೋಚಕ ಪಂದ್ಯದಲ್ಲಿ ರೋಚಕ ಜಯ: ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ

30 ಪಂದ್ಯ ಪೂರ್ಣ: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?
ಇನ್ಸೆಪ್ಷನ್ ರೀತಿ ಐಡಿಯಾ ನನಗೂ ಇತ್ತು: ಟ್ರೋಲ್ ಆದ ನಿರ್ದೇಶಕ ನಾಗ್ ಅಶ್ವಿನ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ

ಸಿಎಸ್ಕೆ ಬ್ರ್ಯಾಂಡ್ ಕ್ರೆಡಿಟ್ ಕಾರ್ಡ್, ಭರ್ಜರಿ ಗಿಫ್ಟ್, ಸೌಲಭ್ಯ

ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್

ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ

Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು

ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ

ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ

ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ

ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
