Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

Pimple Mark: ಮೊಡವೆ ಮುಖದ ಸೌಂದರ್ಯವನ್ನು ಕುಗ್ಗಿಸುವುದರಲ್ಲಿ ಅನುಮಾನವಿಲ್ಲ. ಅದರಲ್ಲೂ ಮೊಡವೆ ಕಲೆಗಳಂತೂ ಮುಖ ಲಕ್ಷಣವನ್ನು ಕಡಿಮೆ ಮಾಡುತ್ತದೆ.

TV9 Web
| Updated By: sandhya thejappa

Updated on: Jun 11, 2022 | 8:15 AM

ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

ತುಳಸಿ ಎಲೆ ಮೊಡವೆ ಕಲೆಗಳನ್ನು ಹೋಗಲಾಡಿಸುತ್ತದೆ. ತುಳಸಿ ಎಲೆಗಳನ್ನ ನೀರಿನೊಂದಿಗೆ ಸೇರಿಸಿ ಪೇಸ್ಟ್ ಮಾಡಿ. ಬಳಿಕ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ.

1 / 5
ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

ಗಂಧಕ್ಕೆ ರೋಸ್ವಾಟರ್ ಸೇರಿಸಿ ಮೊಡವೆ ಕಲೆಗಳಿಗೆ ಹಚ್ಚಿ. ರಾತ್ರಿ ಮಲಗುವ ಮುನ್ನಾ ಹಚ್ಚಿ. ಬೆಳಿಗ್ಗೆ ಎದ್ದ ನಂತರ ತಣ್ಣೀರಿನಿಂದ ತೊಳೆಯಿರಿ.

2 / 5
ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

ಪುದೀನಾ ಆರೋಗ್ಯ ಗುಣವನ್ನು ಹೊಂದಿದೆ. ಪುದೀನಾ ಜಾಸ್ತಿ ಬಳಸಿದರೆ ಮೊಡವೆ ಮತ್ತು ಮೊಡವೆ ಕಲೆಗಳು ಕಡಿಮೆಯಾಗುತ್ತದೆ.

3 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ಔಷಧಿ ಗುಣವನ್ನು ಹೊಂದಿರುವ ಬೇವು ಮೊಡವೆ ಕಲೆಗಳಿಗೆ ಉತ್ತಮ. ನೀರಿನೊಂದಿಗೆ ಬೇವಿನ ಎಲೆಗಳನ್ನ ಹಾಕಿ ಪೇಸ್ಟ್ ಮಾಡಿ. ಸಿದ್ಧವಾಗಿರುವ ಪೇಸ್ಟ್ನ ಕಲೆ ಇರುವ ಜಾಗಕ್ಕೆ ಹಚ್ಚಿ. 10 ನಿಮಿಷ ಬಳಿಕ ಮುಖ ತೊಳೆಯಿರಿ.

4 / 5
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಲೋಳೆಸರ ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ. ಇನ್ನು ಮೊಡವೆ ಕಲೆಗಳ ನಿವಾರಣೆಗೂ ಇದು ಹೆಚ್ಚು ಪ್ರಯೋಜನಕಾರಿ.

5 / 5
Follow us
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!