Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ
ಕೆಲವರು ವಿಪರೀತ ಹಲ್ಲು ನೋವಿನಿಂದ ಪರದಾಡುತ್ತಾರೆ. ಕೆಲವೊಮ್ಮೆ ವೈದ್ಯರ ಬಳಿ ಹೋದರು ಕಡಿಮೆ ಆಗಲ್ಲ ಅಂತ ಒದ್ದಾಡುತ್ತಾರೆ. ಹೀಗೆ ಹಲ್ಲು ನೋವಿನಿಂದ ಬಳಲುವವರಿಗೆ ಇಲ್ಲಿದೆ ಪರಿಹಾರ.
Updated on: Jun 13, 2022 | 8:30 AM
Share

ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

ಶುಂಠಿ ಔಷಧಿ ಗುಣವನ್ನು ಹೊಂದಿದೆ. ಹಲ್ಲಿನ ನೋವಿಗೂ ಇದು ಹೆಚ್ಚು ಪ್ರಯೋಜನಕಾರಿ. ಶುಂಠಿಯನ್ನು ಜಜ್ಜಿ ಹತ್ತಿಯ ಸಹಾಯದಿಂದ ಹಲ್ಲಿನ ಮೇಲೆ ಇಡಿ.

ಗ್ರಾಮೀಣ ಭಾಗದಲ್ಲಿ ಕಿರಾತಕನ ಕಡ್ಡಿ ಸಿಗುತ್ತದೆ. ಅದನ್ನು ಚೆನ್ನಾಗಿ ಪೇಸ್ಟ್ ಮಾಡಿ ನೋವಾಗುವ ಜಾಗಕ್ಕೆ ಹಚ್ಚಿ.
Related Photo Gallery
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಭೂಮಿ ದುಂಡಗಿದೆ; ವಿಧಾನಸಭೆಯಲ್ಲಿ TMC ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




