AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಕೆಲವರು ವಿಪರೀತ ಹಲ್ಲು ನೋವಿನಿಂದ ಪರದಾಡುತ್ತಾರೆ. ಕೆಲವೊಮ್ಮೆ ವೈದ್ಯರ ಬಳಿ ಹೋದರು ಕಡಿಮೆ ಆಗಲ್ಲ ಅಂತ ಒದ್ದಾಡುತ್ತಾರೆ. ಹೀಗೆ ಹಲ್ಲು ನೋವಿನಿಂದ ಬಳಲುವವರಿಗೆ ಇಲ್ಲಿದೆ ಪರಿಹಾರ.

TV9 Web
| Edited By: sandhya thejappa|

Updated on: Jun 13, 2022 | 8:30 AM

Share
ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

1 / 5
ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

2 / 5
ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

3 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಶುಂಠಿ ಔಷಧಿ ಗುಣವನ್ನು ಹೊಂದಿದೆ. ಹಲ್ಲಿನ ನೋವಿಗೂ ಇದು ಹೆಚ್ಚು ಪ್ರಯೋಜನಕಾರಿ. ಶುಂಠಿಯನ್ನು ಜಜ್ಜಿ ಹತ್ತಿಯ ಸಹಾಯದಿಂದ ಹಲ್ಲಿನ ಮೇಲೆ ಇಡಿ.

4 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಗ್ರಾಮೀಣ ಭಾಗದಲ್ಲಿ ಕಿರಾತಕನ ಕಡ್ಡಿ ಸಿಗುತ್ತದೆ. ಅದನ್ನು ಚೆನ್ನಾಗಿ ಪೇಸ್ಟ್ ಮಾಡಿ ನೋವಾಗುವ ಜಾಗಕ್ಕೆ ಹಚ್ಚಿ.

5 / 5
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ