AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಕೆಲವರು ವಿಪರೀತ ಹಲ್ಲು ನೋವಿನಿಂದ ಪರದಾಡುತ್ತಾರೆ. ಕೆಲವೊಮ್ಮೆ ವೈದ್ಯರ ಬಳಿ ಹೋದರು ಕಡಿಮೆ ಆಗಲ್ಲ ಅಂತ ಒದ್ದಾಡುತ್ತಾರೆ. ಹೀಗೆ ಹಲ್ಲು ನೋವಿನಿಂದ ಬಳಲುವವರಿಗೆ ಇಲ್ಲಿದೆ ಪರಿಹಾರ.

TV9 Web
| Edited By: |

Updated on: Jun 13, 2022 | 8:30 AM

Share
ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

1 / 5
ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

2 / 5
ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

3 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಶುಂಠಿ ಔಷಧಿ ಗುಣವನ್ನು ಹೊಂದಿದೆ. ಹಲ್ಲಿನ ನೋವಿಗೂ ಇದು ಹೆಚ್ಚು ಪ್ರಯೋಜನಕಾರಿ. ಶುಂಠಿಯನ್ನು ಜಜ್ಜಿ ಹತ್ತಿಯ ಸಹಾಯದಿಂದ ಹಲ್ಲಿನ ಮೇಲೆ ಇಡಿ.

4 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಗ್ರಾಮೀಣ ಭಾಗದಲ್ಲಿ ಕಿರಾತಕನ ಕಡ್ಡಿ ಸಿಗುತ್ತದೆ. ಅದನ್ನು ಚೆನ್ನಾಗಿ ಪೇಸ್ಟ್ ಮಾಡಿ ನೋವಾಗುವ ಜಾಗಕ್ಕೆ ಹಚ್ಚಿ.

5 / 5
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ