AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಕೆಲವರು ವಿಪರೀತ ಹಲ್ಲು ನೋವಿನಿಂದ ಪರದಾಡುತ್ತಾರೆ. ಕೆಲವೊಮ್ಮೆ ವೈದ್ಯರ ಬಳಿ ಹೋದರು ಕಡಿಮೆ ಆಗಲ್ಲ ಅಂತ ಒದ್ದಾಡುತ್ತಾರೆ. ಹೀಗೆ ಹಲ್ಲು ನೋವಿನಿಂದ ಬಳಲುವವರಿಗೆ ಇಲ್ಲಿದೆ ಪರಿಹಾರ.

TV9 Web
| Edited By: |

Updated on: Jun 13, 2022 | 8:30 AM

Share
ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

1 / 5
ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

2 / 5
ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

3 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಶುಂಠಿ ಔಷಧಿ ಗುಣವನ್ನು ಹೊಂದಿದೆ. ಹಲ್ಲಿನ ನೋವಿಗೂ ಇದು ಹೆಚ್ಚು ಪ್ರಯೋಜನಕಾರಿ. ಶುಂಠಿಯನ್ನು ಜಜ್ಜಿ ಹತ್ತಿಯ ಸಹಾಯದಿಂದ ಹಲ್ಲಿನ ಮೇಲೆ ಇಡಿ.

4 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಗ್ರಾಮೀಣ ಭಾಗದಲ್ಲಿ ಕಿರಾತಕನ ಕಡ್ಡಿ ಸಿಗುತ್ತದೆ. ಅದನ್ನು ಚೆನ್ನಾಗಿ ಪೇಸ್ಟ್ ಮಾಡಿ ನೋವಾಗುವ ಜಾಗಕ್ಕೆ ಹಚ್ಚಿ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ