AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಕೆಲವರು ವಿಪರೀತ ಹಲ್ಲು ನೋವಿನಿಂದ ಪರದಾಡುತ್ತಾರೆ. ಕೆಲವೊಮ್ಮೆ ವೈದ್ಯರ ಬಳಿ ಹೋದರು ಕಡಿಮೆ ಆಗಲ್ಲ ಅಂತ ಒದ್ದಾಡುತ್ತಾರೆ. ಹೀಗೆ ಹಲ್ಲು ನೋವಿನಿಂದ ಬಳಲುವವರಿಗೆ ಇಲ್ಲಿದೆ ಪರಿಹಾರ.

TV9 Web
| Edited By: |

Updated on: Jun 13, 2022 | 8:30 AM

Share
ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

1 / 5
ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

2 / 5
ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

3 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಶುಂಠಿ ಔಷಧಿ ಗುಣವನ್ನು ಹೊಂದಿದೆ. ಹಲ್ಲಿನ ನೋವಿಗೂ ಇದು ಹೆಚ್ಚು ಪ್ರಯೋಜನಕಾರಿ. ಶುಂಠಿಯನ್ನು ಜಜ್ಜಿ ಹತ್ತಿಯ ಸಹಾಯದಿಂದ ಹಲ್ಲಿನ ಮೇಲೆ ಇಡಿ.

4 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಗ್ರಾಮೀಣ ಭಾಗದಲ್ಲಿ ಕಿರಾತಕನ ಕಡ್ಡಿ ಸಿಗುತ್ತದೆ. ಅದನ್ನು ಚೆನ್ನಾಗಿ ಪೇಸ್ಟ್ ಮಾಡಿ ನೋವಾಗುವ ಜಾಗಕ್ಕೆ ಹಚ್ಚಿ.

5 / 5
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ