AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಕೆಲವರು ವಿಪರೀತ ಹಲ್ಲು ನೋವಿನಿಂದ ಪರದಾಡುತ್ತಾರೆ. ಕೆಲವೊಮ್ಮೆ ವೈದ್ಯರ ಬಳಿ ಹೋದರು ಕಡಿಮೆ ಆಗಲ್ಲ ಅಂತ ಒದ್ದಾಡುತ್ತಾರೆ. ಹೀಗೆ ಹಲ್ಲು ನೋವಿನಿಂದ ಬಳಲುವವರಿಗೆ ಇಲ್ಲಿದೆ ಪರಿಹಾರ.

TV9 Web
| Edited By: sandhya thejappa|

Updated on: Jun 13, 2022 | 8:30 AM

Share
ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

ಹಲ್ಲು ಹುಳುಕಾದಾಗ ನೋವು ಕಾಣಿಸಿಕೊಳ್ಳುವುದು ಸಹಜ. ಹಲ್ಲು ವಿಪರೀತ ನೋವಾಗುತ್ತಿದ್ದರೆ ಲವಂಗ ಜಜ್ಜಿ ನೋವಾದ ಜಾಗಕ್ಕೆ ಇಡಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

1 / 5
ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

ಸಾಮಾನ್ಯವಾಗಿ ಸಿಹಿ ತಿಂಡಿಗಳನ್ನ ಸೇವಿಸಿದಾಗ ಹಲ್ಲು ನೋವಾಗುತ್ತದೆ. ನೋವಾದಾಗ ಉಪ್ಪು ನೀರಿನಿಂದ (ಬಿಸಿ ನೀರು) ಬಾಯಿಯನ್ನು ಮುಕ್ಕಳಿಸಿ.

2 / 5
ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ಕೂಡಾ ಹಲ್ಲು ನೋವಿಗೆ ರಾಮಬಾಣವಿದ್ದಂತೆ. ಒಂದು ಬೆಳ್ಳುಳ್ಳಿಯನ್ನು ಜಜ್ಜಿ ನೋವಾದ ಹಲ್ಲಿನ ಮೇಲೆ ಇಡಿ. ಹೀಗೆ ಮಾಡಿದರೆ ನೋವು ನಿವಾರಣೆಯಾಗುತ್ತದೆ.

3 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಶುಂಠಿ ಔಷಧಿ ಗುಣವನ್ನು ಹೊಂದಿದೆ. ಹಲ್ಲಿನ ನೋವಿಗೂ ಇದು ಹೆಚ್ಚು ಪ್ರಯೋಜನಕಾರಿ. ಶುಂಠಿಯನ್ನು ಜಜ್ಜಿ ಹತ್ತಿಯ ಸಹಾಯದಿಂದ ಹಲ್ಲಿನ ಮೇಲೆ ಇಡಿ.

4 / 5
Teeth: ಹಲ್ಲು ನೋವಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ

ಗ್ರಾಮೀಣ ಭಾಗದಲ್ಲಿ ಕಿರಾತಕನ ಕಡ್ಡಿ ಸಿಗುತ್ತದೆ. ಅದನ್ನು ಚೆನ್ನಾಗಿ ಪೇಸ್ಟ್ ಮಾಡಿ ನೋವಾಗುವ ಜಾಗಕ್ಕೆ ಹಚ್ಚಿ.

5 / 5
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್