AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಕಣ್ಮರೆಯಾಗುತ್ತಿವೆ ಹಾಪ್ ಕಾಮ್ಸ್

ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಹಾಪ್ ಕಾಮ್ಸ್ ಕಣ್ಮರೆಯಾಗುತ್ತಿವೆ. ನಗರದಲ್ಲಿ 50ಕ್ಕೂ ಹೆಚ್ಚು ಹಾಪ್ ಕಾಮ್ಸ್ ಗಳು ಈಗಾಗಲೇ ಬಂದ್ ಆಗಿದೆ. ಗುಣಮಟ್ಟದ, ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಪೂರೈಸುವ ಹಾಗೂ ಮಧ್ಯವರ್ತಿಗಳಿಂದ ಮುಕ್ತ ವಾದ ಮಾರುಕಟ್ಟೆ ಒದಗಿಸುವ ಮಹತ್ವದ ಉದ್ದೇಶದಿಂದ ಹಾಪ್ಸ್ ಕಾಮ್ಸ್ ಗಳನ್ನು ಓಪನ್ ಮಾಡಲಾಗಿತ್ತು.

Kiran Surya
| Updated By: ಆಯೇಷಾ ಬಾನು|

Updated on: Sep 21, 2024 | 8:14 AM

Share
ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಹಾಪ್ ಕಾಮ್ಸ್  ಕಣ್ಮರೆಯಾಗುತ್ತಿವೆ. ನಗರದಲ್ಲಿ 50ಕ್ಕೂ ಹೆಚ್ಚು ಹಾಪ್ ಕಾಮ್ಸ್ ಗಳು ಈಗಾಗಲೇ ಬಂದ್ ಆಗಿದೆ.

ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಹಾಪ್ ಕಾಮ್ಸ್ ಕಣ್ಮರೆಯಾಗುತ್ತಿವೆ. ನಗರದಲ್ಲಿ 50ಕ್ಕೂ ಹೆಚ್ಚು ಹಾಪ್ ಕಾಮ್ಸ್ ಗಳು ಈಗಾಗಲೇ ಬಂದ್ ಆಗಿದೆ.

1 / 6
ಗುಣಮಟ್ಟದ, ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಪೂರೈಸುವ ಹಾಗೂ ಮಧ್ಯವರ್ತಿಗಳಿಂದ ಮುಕ್ತ ವಾದ ಮಾರುಕಟ್ಟೆ ಒದಗಿಸುವ ಮಹತ್ವದ ಉದ್ದೇಶದಿಂದ ಹಾಪ್ಸ್ ಕಾಮ್ಸ್ ಗಳನ್ನು ಓಪನ್ ಮಾಡಲಾಗಿತ್ತು.

ಗುಣಮಟ್ಟದ, ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಪೂರೈಸುವ ಹಾಗೂ ಮಧ್ಯವರ್ತಿಗಳಿಂದ ಮುಕ್ತ ವಾದ ಮಾರುಕಟ್ಟೆ ಒದಗಿಸುವ ಮಹತ್ವದ ಉದ್ದೇಶದಿಂದ ಹಾಪ್ಸ್ ಕಾಮ್ಸ್ ಗಳನ್ನು ಓಪನ್ ಮಾಡಲಾಗಿತ್ತು.

2 / 6
ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ ನಿಧಾನಕ್ಕೆ ಬೆಂಗಳೂರಿನ ಹಲವು ಕಡೆಗಳಲ್ಲಿ ಹಾಪ್ ಕಾಮ್ಸ್ ಗಳು ನಿಧಾನಕ್ಕೆ ಕಣ್ಮರೆಯಾಗುತ್ತಿದೆ‌. ಈ ಮಹಾತ್ವಾಕಾಂಕ್ಷಿ ಯೋಜನೆ ದಿನದಿಂದ ದಿನಕ್ಕೆ ತನ್ನ ಚಾರ್ಮ್‌ ಅನ್ನೇ ಕಳೆದುಕೊಳ್ಳುತ್ತಿದೆ‌.

ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ ನಿಧಾನಕ್ಕೆ ಬೆಂಗಳೂರಿನ ಹಲವು ಕಡೆಗಳಲ್ಲಿ ಹಾಪ್ ಕಾಮ್ಸ್ ಗಳು ನಿಧಾನಕ್ಕೆ ಕಣ್ಮರೆಯಾಗುತ್ತಿದೆ‌. ಈ ಮಹಾತ್ವಾಕಾಂಕ್ಷಿ ಯೋಜನೆ ದಿನದಿಂದ ದಿನಕ್ಕೆ ತನ್ನ ಚಾರ್ಮ್‌ ಅನ್ನೇ ಕಳೆದುಕೊಳ್ಳುತ್ತಿದೆ‌.

3 / 6
ಎರಡು ವರ್ಷಗಳ ಹಿಂದೆ ಬೆಂಗಳೂರು ವ್ಯಾಪ್ತಿಯಲ್ಲಿ 316, ಜಿಲ್ಲೆಗಳಲ್ಲಿ 262 ಹಾಪ್‌ಕಾಮ್ಸ್‌ ಮಳಿಗೆ ಇದ್ದವು. ನಷ್ಟ, ಮೂಲಸೌಲಭ್ಯ ಕೊರತೆಯಿಂದ ಮಳಿಗೆಗಳ ಸಂಖ್ಯೆ ಬೆಂಗಳೂರಿನಲ್ಲಿ 200 ಕ್ಕೂ ಹೆಚ್ಚು ಕಡಿಮೆಯಾಗಿದೆ.‌ ಎಲ್ಲಾ ಜಿಲ್ಲೆಗಳಲ್ಲೂ ಹಾಪ್ ಕಾಮ್ಸ್ ಮಳಿಗೆಗಳು ಕಾಣೆಯಾಗುತ್ತಿವೆ.

ಎರಡು ವರ್ಷಗಳ ಹಿಂದೆ ಬೆಂಗಳೂರು ವ್ಯಾಪ್ತಿಯಲ್ಲಿ 316, ಜಿಲ್ಲೆಗಳಲ್ಲಿ 262 ಹಾಪ್‌ಕಾಮ್ಸ್‌ ಮಳಿಗೆ ಇದ್ದವು. ನಷ್ಟ, ಮೂಲಸೌಲಭ್ಯ ಕೊರತೆಯಿಂದ ಮಳಿಗೆಗಳ ಸಂಖ್ಯೆ ಬೆಂಗಳೂರಿನಲ್ಲಿ 200 ಕ್ಕೂ ಹೆಚ್ಚು ಕಡಿಮೆಯಾಗಿದೆ.‌ ಎಲ್ಲಾ ಜಿಲ್ಲೆಗಳಲ್ಲೂ ಹಾಪ್ ಕಾಮ್ಸ್ ಮಳಿಗೆಗಳು ಕಾಣೆಯಾಗುತ್ತಿವೆ.

4 / 6
ನಗರದ ವಿಜಯನಗರ ಭಾಗದ ಹತ್ತಿಗುಪ್ಪೆ, ಹಂಪಿನಗರ, ಹೊಸಹಳ್ಳಿಯ ನಾಲ್ಕೈದು ಹಾಪ್ ಕಾಮ್ಸ್ ಗಳು ಬಂದ್ ಆಗಿವೆ. ಈ ಬಗ್ಗೆ ಗ್ರಾಹಕರು ನೋವು ತೋಡಿಕೊಂಡಿದ್ದಾರೆ.

ನಗರದ ವಿಜಯನಗರ ಭಾಗದ ಹತ್ತಿಗುಪ್ಪೆ, ಹಂಪಿನಗರ, ಹೊಸಹಳ್ಳಿಯ ನಾಲ್ಕೈದು ಹಾಪ್ ಕಾಮ್ಸ್ ಗಳು ಬಂದ್ ಆಗಿವೆ. ಈ ಬಗ್ಗೆ ಗ್ರಾಹಕರು ನೋವು ತೋಡಿಕೊಂಡಿದ್ದಾರೆ.

5 / 6
ಹಾಪ್ ಕಾಮ್ಸ್ ನಿಂದ ನೇರವಾಗಿ ರೈತರಿಂದ ಹಣ್ಣು-ತರಕಾರಿ ಸಿಗ್ತಿತ್ತು. ಬೆಲೆಯೂ ಕಡಿಮೆ ಇತ್ತು. ಆದರೆ ಈಗ ಕ್ಲೋಸ್ ಆಗಿರುವುದರಿಂದ ಮಾರ್ಟ್ ಮತ್ತು ಫ್ರೆಶ್ ಗಳ ಮೂಲಕ ದುಬಾರಿ ಹಣ ಕೊಟ್ಟು ಖರೀದಿ ಮಾಡಬೇಕಿದೆ ಎಂದಿದ್ದಾರೆ.

ಹಾಪ್ ಕಾಮ್ಸ್ ನಿಂದ ನೇರವಾಗಿ ರೈತರಿಂದ ಹಣ್ಣು-ತರಕಾರಿ ಸಿಗ್ತಿತ್ತು. ಬೆಲೆಯೂ ಕಡಿಮೆ ಇತ್ತು. ಆದರೆ ಈಗ ಕ್ಲೋಸ್ ಆಗಿರುವುದರಿಂದ ಮಾರ್ಟ್ ಮತ್ತು ಫ್ರೆಶ್ ಗಳ ಮೂಲಕ ದುಬಾರಿ ಹಣ ಕೊಟ್ಟು ಖರೀದಿ ಮಾಡಬೇಕಿದೆ ಎಂದಿದ್ದಾರೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ